Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಸ್ಫೋಟ

ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್​ ಬಂಕ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ.

Petrol Pump Explosion: ಜಮ್ಮು ಮತ್ತು ಕಾಶ್ಮೀರದ ಪೆಟ್ರೋಲ್ ಬಂಕ್​ನಲ್ಲಿ ಭಾರಿ ಸ್ಫೋಟ
ಪೆಟ್ರೋಲ್ ಬಂಕ್ ಸ್ಫೋಟ
Follow us
|

Updated on:May 02, 2023 | 2:12 PM

ಜಮ್ಮು ಮತ್ತು ಕಾಶ್ಮೀರ(Jammu And Kashmir)ದ ಪೆಟ್ರೋಲ್​ ಬಂಕ್​ನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದ ಪೆಟ್ರೋಲ್ ಬಂಕ್​ನಲ್ಲಿ ಘಟನೆ ನಡೆದಿದೆ. ಪೆಟ್ರೋಲ್ ಬಂಕ್​ನ ಆಳದಲ್ಲಿರುವ ವಿದ್ಯುತ್ ಬೋರ್ಡ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಉಂಟಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ, ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್​ ಸರ್ಕ್ಯೂಟ್​ನಿಂದ ಸ್ಫೋಟ ಸಂಭವಿಸಿದೆ ಎಂದು ಜಮ್ಮು ಪೂರ್ವದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಜಹೀರ್ ಅಬ್ಬಾಸ್ ಜಫ್ರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Tue, 2 May 23

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ