AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ

ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ
ಭಾರತೀಯ ನೌಕಾಪಡೆಯ ಐಎನ್​ಎಸ್ ರಣವೀರ್ ಯುದ್ಧನೌಕೆ
TV9 Web
| Edited By: |

Updated on: Jan 18, 2022 | 10:13 PM

Share

ದೆಹಲಿ: ಭಾರತೀಯ ನೌಕಾಪಡೆಯ ದಾಳಿ ನೌಕೆ ಐಎನ್​ಎಸ್ ರಣವೀರ್​ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮುಂಬೈನಲ್ಲಿ ನೌಕಾಪಡೆಯ ಧಕ್ಕೆಯಲ್ಲಿ ನಡೆದಿರುವ ಈ ದುರಂತದಲ್ಲಿ ಮೂವರು ಸಾವನ್ನಪ್ಪಿರುವುದನ್ನು ರಕ್ಷಣಾ ಇಲಾಖೆಯು ಪತ್ರಿಕಾ ಹೇಳಿಕೆಯಲ್ಲಿ ದೃಢಪಡಿಸಿದೆ. ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ನೌಕೆಯಲ್ಲಿದ್ದ ಇತರ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳಿಂದ ಈ ಸ್ಫೋಟ ಸಂಭವಿಸಿಲ್ಲ. ಸ್ಫೋಟದ ಬಗ್ಗೆ ಸಮಗ್ರ ತನಿಖೆ ನಡೆಸಲು ನೌಕಾಪಡೆಯು ವಿಚಾರಣಾ ಆಯೋಗವನ್ನು ರಚಿಸಿದೆ.

ನೌಕಾಪಡೆಯ ಪೂರ್ವ ಕಮಾಂಡ್​ನಲ್ಲಿ ನವೆಂಬರ್ 2021ರಿಂದ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಐಎನ್​ಎಸ್ ರಣವೀರ್ ತನ್ನ ನಿಯೋಜಿತ ಸಂಚಾರ ಮುಗಿಸಿಕೊಂಡು ಶೀಘ್ರದಲ್ಲಿಯೇ ತನ್ನ ಮೂಲನೆಲೆಗೆ ಮರಳಬೇಕಿತ್ತು. ಘಟನೆಯಲ್ಲಿ 11 ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Video: ಗುಜರಾತ್​ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್​​ನ್ನು ಬೆನ್ನಟ್ಟಿ ಹೋಗಿ, ಮಾದಕ ವಸ್ತುಗಳ ಸಾಗಣೆ ತಡೆದ ಭಾರತೀಯ ನೌಕಾಪಡೆ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ