Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ

ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ
ಭಾರತೀಯ ನೌಕಾಪಡೆಯ ಐಎನ್​ಎಸ್ ರಣವೀರ್ ಯುದ್ಧನೌಕೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 18, 2022 | 10:13 PM

ದೆಹಲಿ: ಭಾರತೀಯ ನೌಕಾಪಡೆಯ ದಾಳಿ ನೌಕೆ ಐಎನ್​ಎಸ್ ರಣವೀರ್​ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮುಂಬೈನಲ್ಲಿ ನೌಕಾಪಡೆಯ ಧಕ್ಕೆಯಲ್ಲಿ ನಡೆದಿರುವ ಈ ದುರಂತದಲ್ಲಿ ಮೂವರು ಸಾವನ್ನಪ್ಪಿರುವುದನ್ನು ರಕ್ಷಣಾ ಇಲಾಖೆಯು ಪತ್ರಿಕಾ ಹೇಳಿಕೆಯಲ್ಲಿ ದೃಢಪಡಿಸಿದೆ. ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ನೌಕೆಯಲ್ಲಿದ್ದ ಇತರ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳಿಂದ ಈ ಸ್ಫೋಟ ಸಂಭವಿಸಿಲ್ಲ. ಸ್ಫೋಟದ ಬಗ್ಗೆ ಸಮಗ್ರ ತನಿಖೆ ನಡೆಸಲು ನೌಕಾಪಡೆಯು ವಿಚಾರಣಾ ಆಯೋಗವನ್ನು ರಚಿಸಿದೆ.

ನೌಕಾಪಡೆಯ ಪೂರ್ವ ಕಮಾಂಡ್​ನಲ್ಲಿ ನವೆಂಬರ್ 2021ರಿಂದ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಐಎನ್​ಎಸ್ ರಣವೀರ್ ತನ್ನ ನಿಯೋಜಿತ ಸಂಚಾರ ಮುಗಿಸಿಕೊಂಡು ಶೀಘ್ರದಲ್ಲಿಯೇ ತನ್ನ ಮೂಲನೆಲೆಗೆ ಮರಳಬೇಕಿತ್ತು. ಘಟನೆಯಲ್ಲಿ 11 ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Video: ಗುಜರಾತ್​ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್​​ನ್ನು ಬೆನ್ನಟ್ಟಿ ಹೋಗಿ, ಮಾದಕ ವಸ್ತುಗಳ ಸಾಗಣೆ ತಡೆದ ಭಾರತೀಯ ನೌಕಾಪಡೆ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ