AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Chemicals: ಮಹಾರಾಷ್ಟ್ರದ ಭಾರತ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಹಲವರಿಗೆ ಗಾಯ

Maharashtra: ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಒಳಗಿದ್ದವರನ್ನೆಲ್ಲ ರಕ್ಷಣೆ ಮಾಡಿದ್ದಾರೆ.

Bharat Chemicals: ಮಹಾರಾಷ್ಟ್ರದ ಭಾರತ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಹಲವರಿಗೆ ಗಾಯ
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ
TV9 Web
| Edited By: |

Updated on: Jul 04, 2021 | 9:21 AM

Share

ಮಹಾರಾಷ್ಟ್ರದ ಪಾಲ್ಗಾರ್​ ಜಿಲ್ಲೆಯಲ್ಲಿರುವ ಭಾರತ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಶನಿವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳಗಳು, ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಫೋಟದಲ್ಲಿ ಅನೇಕರು ಗಾಯಗೊಂಡಿದ್ದಾಗಿ ವರದಿಯಾಗಿದೆ. ಗಾಯಗೊಂಡವರನ್ನೆಲ್ಲ ತುಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲ್ಗಾರ್​ ಜಿಲ್ಲೆಯ ಬೋಯಿಸರ್​ ತಾರಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಭಾರತ್​ ಕೆಮಿಕಲ್ಸ್​ ಫ್ಯಾಕ್ಟರಿಯಲ್ಲಿ ನಿನ್ನೆ ರಾತ್ರಿ ನಡೆದ ಸ್ಫೋಟದ ಸಾಂಧ್ರತೆ ತೀವ್ರವಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಒಳಗಿದ್ದವರನ್ನೆಲ್ಲ ರಕ್ಷಣೆ ಮಾಡಿದ್ದಾರೆ. ಹಾಗಿದ್ದಾಗ್ಯೂ ಹಲವರು ಗಾಯಗೊಂಡಿದ್ದಾರೆ. ಕೆಲವರು ಉಸಿರಾಡಲಾಗದೆ ಅಸ್ವಸ್ಥರಾಗಿದ್ದಾರೆ. ಪಾಲ್ಗಾರ್​​ನಲ್ಲಿ ಜೂ.17ರಂದು ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವಾಗಿ ಹಲವರು ಗಾಯಗೊಂಡಿದ್ದರು.

2019ರಲ್ಲಿ ಸ್ಫೋಟ ಪಾಲ್ಗಾರ್​ ಕೈಗಾರಿಕಾ ಪ್ರದೇಶವಾಗಿದ್ದರಿಂದ ಅಲ್ಲಿ ಒಂದಲ್ಲ ಒಂದು ಕಾರ್ಖಾನೆಯಲ್ಲಿ ಪದೇಪದೆ ಸ್ಫೋಟವಾಗುತ್ತಲೇ ಇರುತ್ತದೆ. 2019ರಲ್ಲಿ ವರ್ಷಾ ಆರ್ಗಾನಿಕ್​ ಪ್ರೈವೇಟ್​ ಲಿಮಿಟೆಡ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಕೆಲಸಗಾರರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: Karnataka Weather: ಹವಾಮಾನ ವರದಿ- ಮುಂದಿನ 5 ದಿನ ವರುಣನ ಆರ್ಭಟ.. ಕರ್ನಾಟಕ ಸೇರಿ ಅನೇಕ ರಾಜ್ಯದಲ್ಲಿ ಮಳೆ

(Explosion Reported at Bharat Chemicals Factory in Maharashtra)

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ