AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ರೈತರಿಗೆ ಶಾಕ್​ ನೀಡಿದ ಫೇಸ್​ಬುಕ್​!: ಲೈವ್​ ಬಂದ ಪೇಜ್​ ಬ್ಲಾಕ್

ಕಿಸಾನ್​ ಏಕ್ತಾ ಮೋರ್ಚಾ ಹೆಸರಿನ ಫೇಸ್​ಬುಕ್​ ಪೇಜ್​ಗೆ 7 ಲಕ್ಷ ಜನ ಹಿಂಬಾಲಕರಿದ್ದರು. ರೈತರು ಪ್ರತಿಭಟನೆ ಮಾಡುತ್ತಿರುವಾಗ ಈ ಫೇಸ್​ಬುಕ್​ ಖಾತೆಯಿಂದ ಲೈವ್​ ಬರಲಾಗುತ್ತಿತ್ತು. ಆದರೆ, ಈ ಫೇಸ್​ಬುಕ್​ ಪೇಜ್​ಅನ್ನು ಈಗ ತೆಗೆದು ಹಾಕಲಾಗಿದೆ.

ಪ್ರತಿಭಟನಾ ನಿರತ ರೈತರಿಗೆ ಶಾಕ್​ ನೀಡಿದ ಫೇಸ್​ಬುಕ್​!: ಲೈವ್​ ಬಂದ ಪೇಜ್​ ಬ್ಲಾಕ್
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 20, 2020 | 10:04 PM

Share

ನವದೆಹಲಿ: ಪ್ರತಿಭಟನಾ ನಿರತ ರೈತರು ಹೋರಾಟ ಮಾಡುವುದರ ಜೊತೆಗೆ ಪ್ರತಿಭಟನೆಯ ಬಗ್ಗೆ ಎಲ್ಲರಿಗೂ ತಿಳಿಸಲು ಸಾಮಾಜಿಕ ಜಾಲತಾಣಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದರೆ, ಲೈವ್​ ಬಂದ ಖಾತೆಗಳನ್ನು ಫೇಸ್​ಬುಕ್​ ಬ್ಲಾಕ್​ ಮಾಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಿಸಾನ್​ ಏಕ್ತಾ ಮೋರ್ಚಾ ಹೆಸರಿನ ಫೇಸ್​ಬುಕ್​ ಪೇಜ್​ಗೆ 7 ಲಕ್ಷ ಜನ ಹಿಂಬಾಲಕರಿದ್ದರು. ರೈತರು ಪ್ರತಿಭಟನೆ ಮಾಡುತ್ತಿರುವಾಗ ಈ ಫೇಸ್​ಬುಕ್​ ಖಾತೆಯಿಂದ ಲೈವ್​ ಬರಲಾಗುತ್ತಿತ್ತು. ಆದರೆ, ಈ ಫೇಸ್​ಬುಕ್​ ಪೇಜ್​ಅನ್ನು ಈಗ ತೆಗೆದು ಹಾಕಲಾಗಿದೆ. ಕಮ್ಯುನಿಟಿ ಸ್ಟ್ಯಾಂಡರ್ಡ್​ಗಳನ್ನು ಪಾಲಿಸುತ್ತಿಲ್ಲ ಎನ್ನುವ ಕಾರಣಕ್ಕೆ ಈ ಫೇಸ್​​ಬುಕ್​ ಪೇಜ್​ಗಳನ್ನು ಡಿಲೀಟ್​ ಮಾಡಲಾಗಿದೆಯಂತೆ.

ಇನ್ನು, ಕಿಸಾನ್​ ಏಕ್ತಾ ಮೋರ್ಚಾ ಇನ್​​ಸ್ಟಾಗ್ರಾಂ ಖಾತೆಗೂ ತೊಂದರೆ ಉಂಟಾಗಿದೆ. ಇನ್​ಸ್ಟಾಗ್ರಾಂ ಖಾತೆ ಮೂಲಕವೂ ರೈತರು ಲೈವ್​ ಬರುತ್ತಿದ್ದರು. ಆದರೆ, ಈಗ ಯಾವುದೇ ಹೊಸ ಪೋಸ್ಟ್​ಗಳನ್ನು ಹಾಕಲು ನಿರ್ಬಂಧ ಹೇರಲಾಗಿದೆ ಎಂದು ಆರೋಪಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡುವಂತೆ ಆಗ್ರಹಿಸಿ ಕಳೆದ ಮೂರು ವಾರಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. 40ಕ್ಕೂ ಹೆಚ್ಚು ರೈತರ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ನೀಡಿವೆ. ದಿನದಿಂದ ದಿನಕ್ಕೆ ಪ್ರತಿಭಟನೆ ಕಾವು ಹೆಚ್ಚುತ್ತಲೇ ಇರುವುದು ರೈತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Delhi Chalo | ದೆಹಲಿ ಗಡಿಭಾಗದಲ್ಲಿ ವಿಪರೀತ ಚಳಿಗೆ ಪ್ರತಿಭಟನಾ ನಿರತ ರೈತ ಸಾವು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?