AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ

ದೆಹಲಿ: ಫೇಸ್​ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆಯಾಗಿದ್ದ ಅಂಖಿ ದಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದ್ವೇಷದ ರಾಜಕೀಯ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ. ದ್ವೇಷದ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿರುವ ಆರೋಪದಡಿ ಅಂಖಿ ದಾಸ್​ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ, ತಮ್ಮ ಸಂಸ್ಥೆಯಲ್ಲೂ ಅವರ ನಡೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ತಮ್ಮ ಸ್ಥಾನಕ್ಕೆ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

ಫೇಸ್​ಬುಕ್​ನ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ
KUSHAL V
|

Updated on: Oct 27, 2020 | 7:23 PM

Share

ದೆಹಲಿ: ಫೇಸ್​ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆಯಾಗಿದ್ದ ಅಂಖಿ ದಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದ್ವೇಷದ ರಾಜಕೀಯ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

ದ್ವೇಷದ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿರುವ ಆರೋಪದಡಿ ಅಂಖಿ ದಾಸ್​ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ, ತಮ್ಮ ಸಂಸ್ಥೆಯಲ್ಲೂ ಅವರ ನಡೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ತಮ್ಮ ಸ್ಥಾನಕ್ಕೆ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ