AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ

ದೆಹಲಿ: ಫೇಸ್​ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆಯಾಗಿದ್ದ ಅಂಖಿ ದಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದ್ವೇಷದ ರಾಜಕೀಯ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ. ದ್ವೇಷದ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿರುವ ಆರೋಪದಡಿ ಅಂಖಿ ದಾಸ್​ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ, ತಮ್ಮ ಸಂಸ್ಥೆಯಲ್ಲೂ ಅವರ ನಡೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ತಮ್ಮ ಸ್ಥಾನಕ್ಕೆ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

ಫೇಸ್​ಬುಕ್​ನ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ
KUSHAL V
|

Updated on: Oct 27, 2020 | 7:23 PM

Share

ದೆಹಲಿ: ಫೇಸ್​ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆಯಾಗಿದ್ದ ಅಂಖಿ ದಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದ್ವೇಷದ ರಾಜಕೀಯ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

ದ್ವೇಷದ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿರುವ ಆರೋಪದಡಿ ಅಂಖಿ ದಾಸ್​ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ, ತಮ್ಮ ಸಂಸ್ಥೆಯಲ್ಲೂ ಅವರ ನಡೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ತಮ್ಮ ಸ್ಥಾನಕ್ಕೆ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

Follow Us
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?