AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ

ದೆಹಲಿ: ಫೇಸ್​ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆಯಾಗಿದ್ದ ಅಂಖಿ ದಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದ್ವೇಷದ ರಾಜಕೀಯ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ. ದ್ವೇಷದ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿರುವ ಆರೋಪದಡಿ ಅಂಖಿ ದಾಸ್​ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ, ತಮ್ಮ ಸಂಸ್ಥೆಯಲ್ಲೂ ಅವರ ನಡೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ತಮ್ಮ ಸ್ಥಾನಕ್ಕೆ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

ಫೇಸ್​ಬುಕ್​ನ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆ ಅಂಖಿ ದಾಸ್ ರಾಜೀನಾಮೆ
KUSHAL V
|

Updated on: Oct 27, 2020 | 7:23 PM

Share

ದೆಹಲಿ: ಫೇಸ್​ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥೆಯಾಗಿದ್ದ ಅಂಖಿ ದಾಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ದ್ವೇಷದ ರಾಜಕೀಯ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿದ್ದ ಆರೋಪದ ಹಿನ್ನೆಲೆಯಲ್ಲಿ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

ದ್ವೇಷದ ಭಾಷಣಗಳನ್ನು ನಿರ್ವಹಿಸುವಲ್ಲಿ ಪಕ್ಷಪಾತ ತೋರಿರುವ ಆರೋಪದಡಿ ಅಂಖಿ ದಾಸ್​ ಸಂಸದೀಯ ಸಮಿತಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಜೊತೆಗೆ, ತಮ್ಮ ಸಂಸ್ಥೆಯಲ್ಲೂ ಅವರ ನಡೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿದ್ದ ಹಿನ್ನೆಲೆಯಲ್ಲಿ ಕಂಪನಿಯಲ್ಲಿನ ತಮ್ಮ ಸ್ಥಾನಕ್ಕೆ ಅಂಖಿ ದಾಸ್ ರಾಜೀನಾಮೆ ನೀಡಿದ್ದಾರೆ.

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!