AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಫೇಸ್​ಬುಕ್​ ಹೇಳಿದೆ.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Dec 22, 2020 | 7:49 PM

Share

ದೆಹಲಿ: ಸಾಮಾಜಿಕ ಜಾಲತಾಣ ದೈತ್ಯ ಫೇಸ್​ಬುಕ್​ನ ಸ್ವಯಂಚಾಲಿತ ವ್ಯವಸ್ಥೆ ಕಿಸಾನ್ ಏಕ್ತಾ ಮೋರ್ಚಾದ ಫೇಸ್​ಬುಕ್ ಪುಟವನ್ನು ಸ್ಪಾಮ್ ಎಂದು ಪರಿಗಣಿಸಿ ಮೂರು ಘಂಟೆ ಸ್ಥಗಿತಗೊಳಿಸಿತ್ತು. ಆದರೆ ತಕ್ಷಣ ಎಚ್ಚೆತ್ತ ಫೇಸ್​ಬುಕ್, ದೆಹಲಿ ಚಲೋ ಚಳವಳಿಯಲ್ಲಿ ಸಕ್ರಿಯವಾಗಿರುವ ಸಂಘಟನೆಯ ಪುಟವನ್ನು ಪುನಃ ಸಕ್ರಿಯಗೊಳಿಸಿದೆ. ಏಕಾಏಕಿ ಸಂಘಟನೆಯ ಪುಟದಲ್ಲಿ ಪೋಸ್ಟ್​ಗಳ ಸಂಖ್ಯೆ ಹೆಚ್ಚಾದ ಕಾರಣ ತನ್ನ ಸ್ವಯಂಚಾಲಿತ ವ್ಯವಸ್ಥೆಯಿಂದ ಸಂಘಟನೆಯ ಪುಟ ಸ್ಥಗಿತಗೊಂಡಿತ್ತು ಎಂದು ಫೇಸ್​ಬುಕ್ ಸ್ಪಷ್ಟನೆ ನೀಡಿದೆ.

ನಮ್ಮ ಚಳವಳಿಯ ಸಂದೇಶ ರವಾನೆಗೆ ಫೇಸ್​ಬುಕ್ ಪುಟವನ್ನು ಬಳಸಿಕೊಳ್ಳುತ್ತಿದ್ದೇವೆ. ಸ್ಥಗಿತವಾಗಿದ್ದರಿಂದ ಸಂದೇಶ ರವಾನೆಗೆ ತೊಂದರೆಯುಂಟಾಯಿತು. ನಮ್ಮ ಚಳವಳಿಯನ್ನು ನಿಲ್ಲಿಸಲೆಂದೇ ಫೇಸ್​ಬುಕ್ ಪುಟವನ್ನು ಸ್ಥಗಿತಗೊಳಿಸಲಾಗಿದೆ ಎಂದೂ ಹಲವರು ಭಾವಿಸಿದ್ದರು ಎಂದು ಕಿಸಾನ್ ಏಕ್ತಾ ಮೋರ್ಚಾ ದೂರಿದೆ.

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ. 2020ರ ಮೂರನೇ ತ್ರೈಮಾಸಿಕದಲ್ಲಿ ನಮ್ಮ ನೀತಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ 190 ಕೋಟಿ ಕಂಟೆಂಟ್​ಗಳನ್ನು ಸ್ಪಾಮ್ ಎಂದು ಪರಿಗಣಿಸಿದ್ದೆವು. ನಂತರ ಸ್ಪಾಮ್ ಅಲ್ಲದ 7.49 ಕೋಟಿ ಕಂಟೆಂಟ್​ಗಳನ್ನು ಮತ್ತೆ ಸಕ್ರಿಯಗೊಳಿಸಿದ್ದೇವೆ ಎಂದು ತಿಳಿಸಿದೆ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ