AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್ ಕಂಪನಿಯಲ್ಲಿ ಭಾರೀ ಬಂಡವಾಳ ಹೂಡಿದ Facebook

ದೆಹಲಿ: ಸಾಮಾಜಿಕ ಜಾಲತಾಣದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಫೇಸ್‌ಬುಕ್ ಭಾರತದ ರಿಲಯನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿದೆ. ಮಾರ್ಕ್ ಜುಕರ್ಬರ್ಗ್ ಬಡೆತನದ ಫೇಸ್‌ಬುಕ್ ದೇಶದ ಸಿರಿವಂತ ಉದ್ಯಮಿ ಮುಖೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಭಾಗವಾಗಿರುವ ಜಿಯೋ ಲಿಮಿಟೆಡ್​ನಲ್ಲಿ ಹೂಡಿಕೆ ಮಾಡಿದ್ದಾರೆ. ಫೇಸ್‌ಬುಕ್ 5.7 ಬಿಲಿಯನ್ ಡಾಲರ್ (43,547 ಕೋಟಿ) ಹೂಡಿಕೆ ಮಾಡುವ ಮೂಲಕ ಜಿಯೋ ಕಂಪನಿಯಲ್ಲಿ ಶೇ 9.9ರಷ್ಟು ಪಾಲುದಾರಿಕೆಯನ್ನು ಪಡೆದುಕೊಂಡಿದೆ. ರಿಲಯನ್ಸ್ ಈ ಕುರಿತು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ. https://www.facebook.com/Tv9Kannada/videos/239944930701434/

ರಿಲಯನ್ಸ್ ಕಂಪನಿಯಲ್ಲಿ ಭಾರೀ ಬಂಡವಾಳ ಹೂಡಿದ Facebook
ಸಾಧು ಶ್ರೀನಾಥ್​
|

Updated on:Apr 22, 2020 | 1:28 PM

Share

ದೆಹಲಿ: ಸಾಮಾಜಿಕ ಜಾಲತಾಣದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಫೇಸ್‌ಬುಕ್ ಭಾರತದ ರಿಲಯನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿದೆ. ಮಾರ್ಕ್ ಜುಕರ್ಬರ್ಗ್ ಬಡೆತನದ ಫೇಸ್‌ಬುಕ್ ದೇಶದ ಸಿರಿವಂತ ಉದ್ಯಮಿ ಮುಖೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಭಾಗವಾಗಿರುವ ಜಿಯೋ ಲಿಮಿಟೆಡ್​ನಲ್ಲಿ ಹೂಡಿಕೆ ಮಾಡಿದ್ದಾರೆ.

ಫೇಸ್‌ಬುಕ್ 5.7 ಬಿಲಿಯನ್ ಡಾಲರ್ (43,547 ಕೋಟಿ) ಹೂಡಿಕೆ ಮಾಡುವ ಮೂಲಕ ಜಿಯೋ ಕಂಪನಿಯಲ್ಲಿ ಶೇ 9.9ರಷ್ಟು ಪಾಲುದಾರಿಕೆಯನ್ನು ಪಡೆದುಕೊಂಡಿದೆ. ರಿಲಯನ್ಸ್ ಈ ಕುರಿತು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ.

https://www.facebook.com/Tv9Kannada/videos/239944930701434/

Published On - 12:01 pm, Wed, 22 April 20

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?