AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್ ಕಂಪನಿಯಲ್ಲಿ ಭಾರೀ ಬಂಡವಾಳ ಹೂಡಿದ Facebook

ದೆಹಲಿ: ಸಾಮಾಜಿಕ ಜಾಲತಾಣದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಫೇಸ್‌ಬುಕ್ ಭಾರತದ ರಿಲಯನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿದೆ. ಮಾರ್ಕ್ ಜುಕರ್ಬರ್ಗ್ ಬಡೆತನದ ಫೇಸ್‌ಬುಕ್ ದೇಶದ ಸಿರಿವಂತ ಉದ್ಯಮಿ ಮುಖೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಭಾಗವಾಗಿರುವ ಜಿಯೋ ಲಿಮಿಟೆಡ್​ನಲ್ಲಿ ಹೂಡಿಕೆ ಮಾಡಿದ್ದಾರೆ. ಫೇಸ್‌ಬುಕ್ 5.7 ಬಿಲಿಯನ್ ಡಾಲರ್ (43,547 ಕೋಟಿ) ಹೂಡಿಕೆ ಮಾಡುವ ಮೂಲಕ ಜಿಯೋ ಕಂಪನಿಯಲ್ಲಿ ಶೇ 9.9ರಷ್ಟು ಪಾಲುದಾರಿಕೆಯನ್ನು ಪಡೆದುಕೊಂಡಿದೆ. ರಿಲಯನ್ಸ್ ಈ ಕುರಿತು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ. https://www.facebook.com/Tv9Kannada/videos/239944930701434/

ರಿಲಯನ್ಸ್ ಕಂಪನಿಯಲ್ಲಿ ಭಾರೀ ಬಂಡವಾಳ ಹೂಡಿದ Facebook
ಸಾಧು ಶ್ರೀನಾಥ್​
|

Updated on:Apr 22, 2020 | 1:28 PM

Share

ದೆಹಲಿ: ಸಾಮಾಜಿಕ ಜಾಲತಾಣದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಫೇಸ್‌ಬುಕ್ ಭಾರತದ ರಿಲಯನ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿದೆ. ಮಾರ್ಕ್ ಜುಕರ್ಬರ್ಗ್ ಬಡೆತನದ ಫೇಸ್‌ಬುಕ್ ದೇಶದ ಸಿರಿವಂತ ಉದ್ಯಮಿ ಮುಖೇಶ್ ಅಂಬಾನಿ ಮಾಲಿಕತ್ವದ ರಿಲಯನ್ಸ್ ಭಾಗವಾಗಿರುವ ಜಿಯೋ ಲಿಮಿಟೆಡ್​ನಲ್ಲಿ ಹೂಡಿಕೆ ಮಾಡಿದ್ದಾರೆ.

ಫೇಸ್‌ಬುಕ್ 5.7 ಬಿಲಿಯನ್ ಡಾಲರ್ (43,547 ಕೋಟಿ) ಹೂಡಿಕೆ ಮಾಡುವ ಮೂಲಕ ಜಿಯೋ ಕಂಪನಿಯಲ್ಲಿ ಶೇ 9.9ರಷ್ಟು ಪಾಲುದಾರಿಕೆಯನ್ನು ಪಡೆದುಕೊಂಡಿದೆ. ರಿಲಯನ್ಸ್ ಈ ಕುರಿತು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ.

https://www.facebook.com/Tv9Kannada/videos/239944930701434/

Published On - 12:01 pm, Wed, 22 April 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?