AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
ನಯನಾ ರಾಜೀವ್
|

Updated on: Aug 17, 2023 | 10:26 AM

Share

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ