Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
Follow us
|

Updated on: Aug 17, 2023 | 10:26 AM

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!