AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
ನಯನಾ ರಾಜೀವ್
|

Updated on: Aug 17, 2023 | 10:26 AM

Share

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ