AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
ನಯನಾ ರಾಜೀವ್
|

Updated on: Aug 17, 2023 | 10:26 AM

Share

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ