AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
ನಯನಾ ರಾಜೀವ್
|

Updated on: Aug 17, 2023 | 10:26 AM

Share

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ