AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
ನಯನಾ ರಾಜೀವ್
|

Updated on: Aug 17, 2023 | 10:26 AM

Share

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ