AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂಬ ಸಂದೇಶ ಸುಳ್ಳು

pmssgovt.online ವೆಬ್‌ಸೈಟ್ 11 ನೇ ತರಗತಿಯಿಂದ ಹಿಡಿದು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆ 2022 ಹೆಸರಿನಲ್ಲಿ ನೀಡುವುದಾಗಿ ಹೇಳುತ್ತಿದೆ. ಈ ವೆಬ್‌ಸೈಟ್ ನಕಲಿ.

Fact Check ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂಬ ಸಂದೇಶ ಸುಳ್ಳು
ಹರಿದಾಡುತ್ತಿರುವ ಸಂದೇಶ
TV9 Web
| Edited By: |

Updated on: Oct 10, 2022 | 4:42 PM

Share

11 ನೇ ತರಗತಿಯ ವಿದ್ಯಾರ್ಥಿಗಳಿಂದ ಪದವಿ ಹಂತದವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು (Laptop) ಒದಗಿಸುವ ಬಗ್ಗೆ ಸಂದೇಶವೊಂದು ಹರಿದಾಡುತ್ತಿದ್ದು ಇದು ಫೇಕ್ ಸಂದೇಶ ಎಂದು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಫ್ಯಾಕ್ಟ್ ಚೆಕ್ (Fact Check) ಮಾಡಿದೆ.ಶಿಕ್ಷಣ ಸಚಿವಾಲಯವು ಲ್ಯಾಪ್‌ಟಾಪ್ ಒದಗಿಸಲು ಮೀಸಲಾದ ವೆಬ್ ಪೋರ್ಟಲ್ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆ 2022’ ಅನ್ನು ಸಹ ಪ್ರಾರಂಭಿಸಿದೆ, ಅದರ ಮೊತ್ತವನ್ನು 2022-23ರ ಶೈಕ್ಷಣಿಕ ಅವಧಿಯ ಅವಧಿಯಲ್ಲಿ ಒಂದೇ ಕಂತಿನಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಆದರೆ ಇದು ಸತ್ಯಕ್ಕೆ ದೂರವಾದುದು, ವೆಬ್‌ಸೈಟ್ pmssgovt.online ನಕಲಿ ಎಂದು ಪಿಐಬಿ ಹೇಳಿದೆ.

pmssgovt.online ವೆಬ್‌ಸೈಟ್ 11 ನೇ ತರಗತಿಯಿಂದ ಹಿಡಿದು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆ 2022 ಹೆಸರಿನಲ್ಲಿ ನೀಡುವುದಾಗಿ ಹೇಳುತ್ತಿದೆ. ಈ ವೆಬ್‌ಸೈಟ್ ನಕಲಿ. ಭಾರತ ಸರ್ಕಾರವು ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ ಎಂದು ಪಿಐಬಿ ಟ್ವೀಟ್ ಮಾಡಿದೆ.

ಭಾರತ ಸರ್ಕಾರವು ಈ ರಾಷ್ಟ್ರೀಯ ಲ್ಯಾಪ್‌ಟಾಪ್ ಸ್ಕೀಮ್ ಅನ್ನು ವಿಶೇಷವಾಗಿ ಎಲ್ಲಾ ಭಾರತೀಯ ರಾಜ್ಯಗಳಿಗೆ ಪ್ರಾರಂಭಿಸಿದೆ, ಎಲ್ಲಾ ಅರ್ಹ ವಿದ್ಯಾರ್ಥಿಗಳು ಪ್ರಧಾನಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆಗೆ ಅಧಿಕೃತ ವೆಬ್‌ಸೈಟ್ www.pmssgovt.online ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಕಲಿ ವೆಬ್ ಸೈಟ್ pmssgovt.online ನಲ್ಲಿ ಹೇಳಿದೆ. XI, XII, B.A-1st, B.A-2nd, B.A-3rd, B.A-4th, B.A-5th ಮತ್ತು B.A-6th ಸೆಮಿಸ್ಟರ್‌ನ ಎಲ್ಲಾ ವಿದ್ಯಾರ್ಥಿಗಳು ಪ್ರಧಾನಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.2022-23 ರ ಶೈಕ್ಷಣಿಕ ವರ್ಷಕ್ಕೆ ನೋಂದಣಿ ಫಾರ್ಮ್ ಅನ್ನು ಸಲ್ಲಿಸಬೇಕು . ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಬೇಕು. ಅಲ್ಲಿ ನೀವು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆಯ ಲಿಂಕ್ ಪಡೆಯಬಹುದು ಎಂದು ವೆಬ್ ಸೈಟ್ ನಲ್ಲಿ ಹೇಳಲಾಗಿದೆ.

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು