AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಸ್ಮೃತಿ ಇರಾನಿ ಓದುತ್ತಿದ್ದದ್ದು ರಾಹುಲ್ ಗಾಂಧಿ ಬಗ್ಗೆ ಇರುವ ಪುಸ್ತಕ? ವೈರಲ್ ಫೋಟೊದ ಸತ್ಯಾಸತ್ಯತೆ ಇಲ್ಲಿದೆ

ಈ ಟ್ವೀಟ್‌ನಲ್ಲಿರುವ ಚಿತ್ರ ನೋಡಿದರೆ ಸ್ಮೃತಿ ಇರಾನಿ ಕೈಯಲ್ಲಿರುವುದು ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೊ ಇರುವ 'ಮೋದಿ@20' ಎಂಬ ಪುಸ್ತಕ.

Fact Check ಸ್ಮೃತಿ ಇರಾನಿ ಓದುತ್ತಿದ್ದದ್ದು ರಾಹುಲ್ ಗಾಂಧಿ ಬಗ್ಗೆ ಇರುವ ಪುಸ್ತಕ? ವೈರಲ್ ಫೋಟೊದ ಸತ್ಯಾಸತ್ಯತೆ ಇಲ್ಲಿದೆ
ಸ್ಮೃತಿ ಇರಾನಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 03, 2022 | 9:31 PM

ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಅವರು ಪುಸ್ತಕವೊಂದನ್ನು ಓದುತ್ತಿದ್ದು ಪುಸ್ತಕದ ಮುಖಪುಟದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ(Rahul Gandhi) ಚಿತ್ರವಿದೆ. ‘Rahul Gandhi’s Day-to-Day Schedule 2022 – 2023’ ಎಂಬುದು ಪುಸ್ತಕದ ಹೆಸರು. ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಇದು ಫೋಟೊಶಾಪ್ ಮಾಡಿದ ಚಿತ್ರ. ಸ್ಮೃತಿ ಇರಾನಿಯವರ ದೃಢೀಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮೂಲ ಫೋಟೋ, ಅವರು ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಜೀವನವನ್ನು ಆಧರಿಸಿದ ‘Modi@20: Dreams meet Delivery’ ಎಂಬ ಶೀರ್ಷಿಕೆಯ ಪುಸ್ತಕವನ್ನು ಓದುತ್ತಿರುವುದನ್ನು ತೋರಿಸುತ್ತದೆ.

ಫ್ಯಾಕ್ಟ್ ಚೆಕ್ ಈ ವೈರಲ್ ಫೋಟೊ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿರುವ ದಿ ಕ್ವಿಂಟ್ ವೈರಲ್ ಫೋಟೊ ಎಡಿಟ್ ಮಾಡಿದ್ದು ಎಂದು ಕಂಡುಕೊಂಡಿದೆ.ವೈರಲ್ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಸ್ಮೃತಿ ಇರಾನಿ ಅವರು 18 ಸೆಪ್ಟೆಂಬರ್ 2002 ರಂದು ಮೋದಿ ಪುಸ್ತಕದ ಹಿಂದಿ ಆವೃತ್ತಿಯ ಬಿಡುಗಡೆಗಾಗಿ ಪಾಟ್ನಾದಲ್ಲಿದ್ದಾಗ ಫೋಟೋವನ್ನು ಹಂಚಿಕೊಂಡಿದ್ದರು.

ಈ ಟ್ವೀಟ್‌ನಲ್ಲಿರುವ ಚಿತ್ರ ನೋಡಿದರೆ ಸ್ಮೃತಿ ಇರಾನಿ ಕೈಯಲ್ಲಿರುವುದು ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೊ ಇರುವ ‘ಮೋದಿ@20′ ಎಂಬ ಪುಸ್ತಕ.

ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಎಂಬುದು ಮೋದಿಯವರ ಸಾರ್ವಜನಿಕ ಜೀವನದ ಕುರಿತಾದ ಪುಸ್ತಕವಾಗಿದ್ದು, ಇದನ್ನು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಎಸ್ ಜೈಶಂಕರ್ ಮತ್ತು ಲೇಖಕರಾದ ಅಮಿಶ್ ತ್ರಿಪಾಠಿ ಮತ್ತು ಸುಧಾ ಮೂರ್ತಿ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಬರೆದಿದ್ದಾರೆ, ಇದನ್ನು ಮೇ 2022 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಬಿಜೆಪಿಯ ಬಿಹಾರ ಉಸ್ತುವಾರಿ ವಿನೋದ್ ತಾವ್ಡೆ ಅವರೊಂದಿಗೆ ಪುಸ್ತಕದ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡಲು ಇರಾನಿ ಅವರು ಸೆಪ್ಟೆಂಬರ್ 18 ರಂದು ಬಿಹಾರದ ಪಾಟ್ನಾಕ್ಕೆ ಬಂದಿದ್ದರು.

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ