AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ವೈಫೈ ಟವರ್ ಸ್ಥಾಪಿಸುವ ಕೆಲಸಕ್ಕೆ ₹25,000 ನೀಡುತ್ತದೆ ಸರ್ಕಾರ; ಪ್ರಕಟಣೆಯ ಸತ್ಯಾಸತ್ಯತೆ ಏನು?

ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ ಈ ವರದಿಯ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದ್ದು , ಅಂತಹ ಯಾವುದೇ ಪ್ರಕಟಣೆಯನ್ನು ಸರ್ಕಾರದಿಂದ ಮಾಡಲಾಗಿಲ್ಲ ಎಂದು ತಿಳಿದುಬಂದಿದೆ.

ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ವೈಫೈ ಟವರ್ ಸ್ಥಾಪಿಸುವ ಕೆಲಸಕ್ಕೆ ₹25,000 ನೀಡುತ್ತದೆ ಸರ್ಕಾರ; ಪ್ರಕಟಣೆಯ ಸತ್ಯಾಸತ್ಯತೆ ಏನು?
ಸಾಮಾಜಿಕ ಮಾಧ್ಯಮದಲ್ಲಿ ಹದಿದಾಡುತ್ತಿರುವ ಪ್ರಕಟಣೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 11, 2022 | 5:19 PM

ದೆಹಲಿ: ಡಿಜಿಟಲ್ ಇಂಡಿಯಾ (Digital India)  ವೈಫೈ ನೆಟ್‌ವರ್ಕ್ ಅಡಿಯಲ್ಲಿ ಕೇಂದ್ರ ಸರ್ಕಾರ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಸುಳ್ಳು ಹೇಳಿಕೆಯ ಒಪ್ಪಂದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ (social media) ಹರಿದಾಡುತ್ತಿದೆ. ಡಿಜಿಟಲ್ ಇಂಡಿಯಾ ವೈ-ಫೈ ನೆಟ್‌ವರ್ಕ್ ಅಡಿಯಲ್ಲಿ ಮೊಬೈಲ್ ಟವರ್ ನಿರ್ವಹಣೆಗೆ ತಿಂಗಳಿಗೆ 25,000 ರೂಪಾಯಿ ನೀಡುವುದಾಗಿ ಪತ್ರದಲ್ಲಿ ಭರವಸೆ ನೀಡಲಾಗಿದೆ. ನೋಂದಣಿ ಶುಲ್ಕಕ್ಕಾಗಿ 730 ರೂಪಾಯಿ ಪಾವತಿಸುವಂತೆಯೂ ಪತ್ರದಲ್ಲಿ ತಿಳಿಸಲಾಗಿದೆ. ಒಪ್ಪಂದ ಪತ್ರದ ಪ್ರಕಾರ, 10 ನೇ ತರಗತಿ ಉತ್ತೀರ್ಣರಾದ ಜನರು ಇದಕ್ಕೆ ಅರ್ಹತೆ ಪಡೆದಿರುತ್ತಾರೆ. ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ (Press Information Bureau PIB) ಈ  ವರದಿಯ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದ್ದು , ಅಂತಹ ಯಾವುದೇ ಪ್ರಕಟಣೆಯನ್ನು ಸರ್ಕಾರದಿಂದ ಮಾಡಲಾಗಿಲ್ಲ ಎಂದು ತಿಳಿದುಬಂದಿದೆ. ಇದು ಸುಳ್ಳು ಸುದ್ದಿ ಎಂದ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ಭಾರತ ಸರ್ಕಾರವು ಡಿಜಿಟಲ್ ಇಂಡಿಯಾ, ವೈ-ಫೈ ನೆಟ್‌ವರ್ಕ್ ಅಡಿಯಲ್ಲಿ ಮೊಬೈಲ್ ಟವರ್‌ಗಳನ್ನು ಸ್ಥಾಪಿಸುತ್ತಿದೆ ಎಂದು ಅನುಮೋದನೆ ಪತ್ರದಲ್ಲಿ ಹೇಳಲಾಗಿದೆ. ನೋಂದಣಿ ಶುಲ್ಕದ ನೆಪದಲ್ಲಿ 730 ರೂಪಾಯಿ ಪಾವತಿಸುವಂತೆಯೂ ಪತ್ರದಲ್ಲಿ ತಿಳಿಸಲಾಗಿದೆ. ಇದೆಲ್ಲವೂ ಫೇಕ್ ಎಂದಿದೆ ಪಿಬಿಐ.

ಇದನ್ನೂ ಓದಿ: Fact Check ಬೈಕ್ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕ ಭಗವಂತ್ ಮಾನ್​​ನ ಹಳೇ ಚಿತ್ರ ಎಂದು ವೈರಲ್ ಆಗಿರುವ ಚಿತ್ರದ ಸತ್ಯಾಸತ್ಯತೆ ಏನು?

ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್