AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check | ಶಾರುಖ್ ಖಾನ್​​ನಂತೆಯೇ ಕಾಣುವ ಕಾಶ್ಮೀರಿ ಯುವಕ; ವೈರಲ್ ಆಗಿದ್ದು ಫೇಸ್ಆ್ಯಪ್ ಬಳಸಿ ಎಡಿಟ್ ಮಾಡಿದ ಫೋಟೊ

ಈ ಫೋಟೊ ಕಾಶ್ಮೀರಿ ಯುವಕನದ್ದು ಅಲ್ಲ. ಶಾರುಖ್ ಖಾನ್ ಮುಖಛಾಯೆ ಹೋಲುವ ಬೇರೆ ವ್ಯಕ್ತಿಯ ಫೋಟೊ ಕೂಡಾ ಅಲ್ಲ. ಇದು ಫೇಸ್ ಆ್ಯಪ್ ಎಂಬ ಎಡಿಟಿಂಗ್ ಆ್ಯಪ್ ಬಳಸಿ ಎಡಿಟ್ ಮಾಡಿದ ಚಿತ್ರ.

Fact Check | ಶಾರುಖ್ ಖಾನ್​​ನಂತೆಯೇ ಕಾಣುವ ಕಾಶ್ಮೀರಿ ಯುವಕ; ವೈರಲ್ ಆಗಿದ್ದು ಫೇಸ್ಆ್ಯಪ್ ಬಳಸಿ ಎಡಿಟ್ ಮಾಡಿದ ಫೋಟೊ
ಶಾರುಖ್ ಖಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Dec 15, 2020 | 6:36 PM

Share

ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್​​ನಂತೆ ಕಾಣುತ್ತಿರುವ ಈ ಯುವಕ ಕಾಶ್ಮೀರದವ ಎಂಬ ಶೀರ್ಷಿಕೆಯ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಫೋಟೊ ಕಾಶ್ಮೀರಿ ಯುವಕನದ್ದು ಅಲ್ಲ. ಶಾರುಖ್ ಖಾನ್ ಮುಖಛಾಯೆ ಹೋಲುವ ಬೇರೆ ವ್ಯಕ್ತಿಯ ಫೋಟೊ ಕೂಡಾ ಅಲ್ಲ. ಇದು ಫೇಸ್ ಆ್ಯಪ್ ಎಂಬ ಎಡಿಟಿಂಗ್ ಆ್ಯಪ್ ಬಳಸಿ ಎಡಿಟ್ ಮಾಡಿದ ಚಿತ್ರವಾಗಿದೆ.

ಫೇಸ್ ಆ್ಯಪ್​​ನಲ್ಲಿ ಯಾವುದಾದರೊಂದು ಫೋಟೊವನ್ನು ಅಪ್ ಲೋಡ್ ಮಾಡಿ ಫೋಟೊದಲ್ಲಿರುವ ವ್ಯಕ್ತಿಯನ್ನು ಯುವಕನಾಗಿ, ಮಗುವಿನಂತೆ ಕಾಣುವ ಇಲ್ಲವೇ, ಗಡ್ಡ, ಮೀಸೆ ಇರುವಂತೆ ಮಾಡುವ ಅನೇಕ ಫಿಲ್ಟರ್​ಗಳಿವೆ. ಈ ಫಿಲ್ಟರ್​ಗಳನ್ನು ಬಳಸಿ ಶಾರುಖ್ ಖಾನ್ ಫೋಟೊವನ್ನು ಎಡಿಟ್ ಮಾಡಲಾಗಿದೆ.

ಫ್ಯಾಕ್ಟ್ ಚೆಕ್ ಈ ವೈರಲ್ ಫೋಟೊ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದ ಬೂಮ್ ಲೈವ್ ಐ ಲವ್ ಇಂಡಿಯಾ ಡಾಟ್ ಕಾಂ ಎಂಬ ವೆಬ್​ಸೈಟ್​ನಲ್ಲಿ ಪ್ರಕಟವಾದ ಶಾರುಖ್ ಖಾನ್ ಚಿತ್ರವನ್ನು ಫೇಸ್​ಆ್ಯಪ್​ನಲ್ಲಿ ಎಡಿಟ್ ಮಾಡಿದೆ ಎಂದು ಹೇಳಿದೆ.

ಫೇಸ್ ಆ್ಯಪ್ ನಲ್ಲಿ ಎಡಿಟ್ ಮಾಡಿದ ಚಿತ್ರ

Fact Check | ಸೋನಿಯಾಗಾಂಧಿ ‘ಬಾರ್ ಡ್ಯಾನ್ಸರ್’‌ ಎಂದು ತೋರಿಸಲು ಟ್ವೀಟಿಗರು ಬಳಸಿದ್ದು ಹಾಲಿವುಡ್ ನಟಿಯರ ಫೋಟೊ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ