AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಯಮುನಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ನಾಗ್ಲಾ ತಾಲ್ಫಿ ನಿವಾಸಿ ಕರ್ಮವೀರ್ ಕೂಡ ಸೇನಾ ನೇಮಕಾತಿಗೆ ಬಹಳ ಸಮಯದಿಂದ ತಯಾರಿ ನಡೆಸುತ್ತಿದ್ದರು ಎಂದು ನ್ಯೂ ಆಗ್ರಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಇನ್ಸ್‌ಪೆಕ್ಟರ್ ವಿಜಯ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ

ಸರ್ಕಾರಿ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಯಮುನಾ ನದಿಗೆ ಹಾರಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 03, 2022 | 1:54 PM

Share

ಸರ್ಕಾರಿ ಕೆಲಸ ಸಿಗದ ಕಾರಣ ಯುವಕನೊಬ್ಬ ಯಮುನಾ ನದಿಗೆ (Yamuna River) ಹಾರಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಯಮುನಾ ನದಿಗೆ ಹಾರುವ ಮೊದಲು ಕರ್ಮವೀರ್ ಸಿಂಗ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸರ್ಕಾರಿ ಕೆಲಸ ಸಿಗಲಿಲ್ಲ, ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಗ್ಲಾ ತಾಲ್ಫಿ ನಿವಾಸಿ ಕರ್ಮವೀರ್ ಕೂಡ ಸೇನಾ ನೇಮಕಾತಿಗೆ ಬಹಳ ಸಮಯದಿಂದ ತಯಾರಿ ನಡೆಸುತ್ತಿದ್ದರು ಎಂದು ನ್ಯೂ ಆಗ್ರಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಇನ್ಸ್‌ಪೆಕ್ಟರ್ ವಿಜಯ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ. ಸರ್ಕಾರಿ ನೌಕರಿ ಸಿಗದೆ ಆತ ನೊಂದಿದ್ದ ಎಂದು ಅವರು ಹೇಳಿದ್ದಾರೆ.

ಯುವಕನ ಶವ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಡೈವರ್‌ಗಳ ಸಹಾಯದಿಂದ ಯಮುನಾ ನದಿಯಲ್ಲಿ ಮೃತದೇಹ ಹುಡುಕುತ್ತಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು. ಆದಾಗ್ಯೂ, ಅವರ ಮೊಬೈಲ್ ಮತ್ತು ಚಪ್ಪಲಿ ಸಿಕ್ಕಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ