AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಯಮುನಾ ನದಿಗೆ ಹಾರಿ ಯುವಕ ಆತ್ಮಹತ್ಯೆ

ನಾಗ್ಲಾ ತಾಲ್ಫಿ ನಿವಾಸಿ ಕರ್ಮವೀರ್ ಕೂಡ ಸೇನಾ ನೇಮಕಾತಿಗೆ ಬಹಳ ಸಮಯದಿಂದ ತಯಾರಿ ನಡೆಸುತ್ತಿದ್ದರು ಎಂದು ನ್ಯೂ ಆಗ್ರಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಇನ್ಸ್‌ಪೆಕ್ಟರ್ ವಿಜಯ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ

ಸರ್ಕಾರಿ ಉದ್ಯೋಗ ಸಿಗಲಿಲ್ಲ ಎಂಬ ಕಾರಣದಿಂದ ಯಮುನಾ ನದಿಗೆ ಹಾರಿ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 03, 2022 | 1:54 PM

Share

ಸರ್ಕಾರಿ ಕೆಲಸ ಸಿಗದ ಕಾರಣ ಯುವಕನೊಬ್ಬ ಯಮುನಾ ನದಿಗೆ (Yamuna River) ಹಾರಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಯಮುನಾ ನದಿಗೆ ಹಾರುವ ಮೊದಲು ಕರ್ಮವೀರ್ ಸಿಂಗ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಸರ್ಕಾರಿ ಕೆಲಸ ಸಿಗಲಿಲ್ಲ, ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಗ್ಲಾ ತಾಲ್ಫಿ ನಿವಾಸಿ ಕರ್ಮವೀರ್ ಕೂಡ ಸೇನಾ ನೇಮಕಾತಿಗೆ ಬಹಳ ಸಮಯದಿಂದ ತಯಾರಿ ನಡೆಸುತ್ತಿದ್ದರು ಎಂದು ನ್ಯೂ ಆಗ್ರಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಇನ್ಸ್‌ಪೆಕ್ಟರ್ ವಿಜಯ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ. ಸರ್ಕಾರಿ ನೌಕರಿ ಸಿಗದೆ ಆತ ನೊಂದಿದ್ದ ಎಂದು ಅವರು ಹೇಳಿದ್ದಾರೆ.

ಯುವಕನ ಶವ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಡೈವರ್‌ಗಳ ಸಹಾಯದಿಂದ ಯಮುನಾ ನದಿಯಲ್ಲಿ ಮೃತದೇಹ ಹುಡುಕುತ್ತಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು. ಆದಾಗ್ಯೂ, ಅವರ ಮೊಬೈಲ್ ಮತ್ತು ಚಪ್ಪಲಿ ಸಿಕ್ಕಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ