AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು. ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು […]

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?
ಆಯೇಷಾ ಬಾನು
|

Updated on:Aug 11, 2020 | 9:25 AM

Share

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು.

ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು ಮಹಿಳಾ ಐ.ಎ.ಎಸ್. ಅಧಿಕಾರಿ ಸುಜಾತಾರಾವ್​ ಜೊತೆ ಮಾತನಾಡಿದಾಗ ವಂಚನೆ ಬಯಲಾಗಿದೆ. ಹನುಮಾನ್ ಜಂಕ್ಷನ್‌ ಪೊಲೀಸರಿಂದ ಪ್ರಕರಣ ದಾಖಲಾಗಿದ್ದು, ಮಹಿಳೆ‌ಯನ್ನು ಬಂಧಿಸಲಾಗಿದೆ.

Published On - 9:22 am, Tue, 11 August 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ