AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು. ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು […]

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು|

Updated on:Aug 11, 2020 | 9:25 AM

Share

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು.

ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು ಮಹಿಳಾ ಐ.ಎ.ಎಸ್. ಅಧಿಕಾರಿ ಸುಜಾತಾರಾವ್​ ಜೊತೆ ಮಾತನಾಡಿದಾಗ ವಂಚನೆ ಬಯಲಾಗಿದೆ. ಹನುಮಾನ್ ಜಂಕ್ಷನ್‌ ಪೊಲೀಸರಿಂದ ಪ್ರಕರಣ ದಾಖಲಾಗಿದ್ದು, ಮಹಿಳೆ‌ಯನ್ನು ಬಂಧಿಸಲಾಗಿದೆ.

Published On - 9:22 am, Tue, 11 August 20

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು