AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು. ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು […]

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು|

Updated on:Aug 11, 2020 | 9:25 AM

Share

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು.

ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು ಮಹಿಳಾ ಐ.ಎ.ಎಸ್. ಅಧಿಕಾರಿ ಸುಜಾತಾರಾವ್​ ಜೊತೆ ಮಾತನಾಡಿದಾಗ ವಂಚನೆ ಬಯಲಾಗಿದೆ. ಹನುಮಾನ್ ಜಂಕ್ಷನ್‌ ಪೊಲೀಸರಿಂದ ಪ್ರಕರಣ ದಾಖಲಾಗಿದ್ದು, ಮಹಿಳೆ‌ಯನ್ನು ಬಂಧಿಸಲಾಗಿದೆ.

Published On - 9:22 am, Tue, 11 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ