AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು. ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು […]

ನಕಲಿ ಲೇಡಿ IAS ಅಧಿಕಾರಿ‌ ಬಂಧನ.. ಎಲ್ಲಿ?
ಆಯೇಷಾ ಬಾನು
|

Updated on:Aug 11, 2020 | 9:25 AM

Share

ಹೈದರಾಬಾದ್: ನಿವೃತ್ತ ಮಹಿಳಾ‌ ಐ.ಎ.ಎಸ್ ಅಧಿಕಾರಿ‌ ಹೆಸರಲ್ಲಿ ‌ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಟೂರು‌ ಜಿಲ್ಲಾ‌ ಮಂಗಳಗಿರಿ ಮೂಲದ‌ ಮಹಿಳೆ‌ ವಿಜಯಲಕ್ಷ್ಮಿ, ನಿವೃತ್ತ ಮಹಿಳಾ ಐ.ಎ.ಎಸ್‌ ಅಧಿಕಾರಿ‌ ಸುಜಾತಾರಾವ್‌ ಹೆಸರಲ್ಲಿ ವಂಚಿಸುತ್ತಿದ್ದಳು.

ವಿಜಯಲಕ್ಷ್ಮಿ ವಿರುದ್ದ 419, 420 34 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮಿ ಕೃಷ್ಣ ಜಿಲ್ಲೆಯ ವಿಜಯವಾಡದ ದುಟ್ಟಾ ರವಿಶಂಕರ್ ಎನ್ನುವವರ ಆಸ್ಪತ್ರೆಗೆ ಹೋಗಿ ಮಹಿಳಾ ಐ.ಎ.ಎಸ್ ಅಧಿಕಾರಿ ಎಂದು ಹೇಳಿ‌ ಬೆದರಿಸಿ ಲಂಚ ಕೇಳಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಅನುಮಾನಗೊಂಡ ಆಸ್ಪತ್ರೆಯವರು ಮಹಿಳಾ ಐ.ಎ.ಎಸ್. ಅಧಿಕಾರಿ ಸುಜಾತಾರಾವ್​ ಜೊತೆ ಮಾತನಾಡಿದಾಗ ವಂಚನೆ ಬಯಲಾಗಿದೆ. ಹನುಮಾನ್ ಜಂಕ್ಷನ್‌ ಪೊಲೀಸರಿಂದ ಪ್ರಕರಣ ದಾಖಲಾಗಿದ್ದು, ಮಹಿಳೆ‌ಯನ್ನು ಬಂಧಿಸಲಾಗಿದೆ.

Published On - 9:22 am, Tue, 11 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ