AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕ್ಕೆಲ್ಲಾ ಕೊರೊನಾ ಹಂಚಿದ ಚೀನಾ, ಈಗ ಭಾರತದಲ್ಲಿ ಜೈವಿಕ ವಾರ್​ ಶುರು ಮಾಡಿದೆ

ಗದಗ:ವಿಶ್ವಕ್ಕೆಲ್ಲಾ ಕೊರೊನಾ ಸೋಂಕು ಹರಡಿದ ಚೀನಾ, ಈಗ ಭಾರತದಾದ್ಯಂತ ಜೈವಿಕ ವಾರ್​ ನಡೆಸಲು ಸಂಚು ರೂಪಿಸಿದೆ. ಚೀನಾದಿಂದ ಭಾರತದ ರಾಜ್ಯಗಳಿಗೆ ನಕಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಿಂದಾಗಿ ಕರ್ನಾಟಕದ ಗದಗ ಜಿಲ್ಲೆಯಲ್ಲಿ ಆತಂಕ ಶುರುವಾಗಿದ್ದು, ಅನಾಮಧೇಯರು ಮನೆಗೆ ತಂದು ಕೊಡುವ ಪಾರ್ಸೆಲ್​ಗಳನ್ನು ರೈತರು ತೆಗೆದುಕೊಳ್ಳಬಾರದೆಂದು ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ರೈತರಿಗೆ ಎಚ್ಚರಿಕೆ ನೀಡಿದ್ದಾರೆ. ಚೀನಾದಿಂದ ಸರಬರಾಜಾಗಿರುವ ಬಿತ್ತನೆ ಬೀಜಗಳಲ್ಲಿ, ಹಲವು […]

ವಿಶ್ವಕ್ಕೆಲ್ಲಾ ಕೊರೊನಾ ಹಂಚಿದ ಚೀನಾ, ಈಗ ಭಾರತದಲ್ಲಿ ಜೈವಿಕ ವಾರ್​ ಶುರು ಮಾಡಿದೆ
ಸಾಧು ಶ್ರೀನಾಥ್​
|

Updated on: Aug 25, 2020 | 11:05 AM

Share

ಗದಗ:ವಿಶ್ವಕ್ಕೆಲ್ಲಾ ಕೊರೊನಾ ಸೋಂಕು ಹರಡಿದ ಚೀನಾ, ಈಗ ಭಾರತದಾದ್ಯಂತ ಜೈವಿಕ ವಾರ್​ ನಡೆಸಲು ಸಂಚು ರೂಪಿಸಿದೆ.

ಚೀನಾದಿಂದ ಭಾರತದ ರಾಜ್ಯಗಳಿಗೆ ನಕಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಿಂದಾಗಿ ಕರ್ನಾಟಕದ ಗದಗ ಜಿಲ್ಲೆಯಲ್ಲಿ ಆತಂಕ ಶುರುವಾಗಿದ್ದು, ಅನಾಮಧೇಯರು ಮನೆಗೆ ತಂದು ಕೊಡುವ ಪಾರ್ಸೆಲ್​ಗಳನ್ನು ರೈತರು ತೆಗೆದುಕೊಳ್ಳಬಾರದೆಂದು ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ರೈತರಿಗೆ ಎಚ್ಚರಿಕೆ ನೀಡಿದ್ದಾರೆ.

ಚೀನಾದಿಂದ ಸರಬರಾಜಾಗಿರುವ ಬಿತ್ತನೆ ಬೀಜಗಳಲ್ಲಿ, ಹಲವು ರೀತಿಯ ವೈರಲ್ ರೋಗಗಳು ಹರಡುವ ಸಾಧ್ಯತೆಗಳಿವೆ. ಹೀಗಾಗಿ ರೈತರ ಮನೆಗೆ ಯಾವುದಾದರೂ ಅನುಮಾನಸ್ಪದ ವಸ್ತುಗಳು ಪಾರ್ಸೆಲ್ ಬಂದರೆ ಕೂಡಲೇ ರೈತರು, ಕೃಷಿ ಇಲಾಖೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಕೃಷಿ ಇಲಾಖೆ ಮನವಿ ಮಾಡಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!