AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕ್ಕೆಲ್ಲಾ ಕೊರೊನಾ ಹಂಚಿದ ಚೀನಾ, ಈಗ ಭಾರತದಲ್ಲಿ ಜೈವಿಕ ವಾರ್​ ಶುರು ಮಾಡಿದೆ

ಗದಗ:ವಿಶ್ವಕ್ಕೆಲ್ಲಾ ಕೊರೊನಾ ಸೋಂಕು ಹರಡಿದ ಚೀನಾ, ಈಗ ಭಾರತದಾದ್ಯಂತ ಜೈವಿಕ ವಾರ್​ ನಡೆಸಲು ಸಂಚು ರೂಪಿಸಿದೆ. ಚೀನಾದಿಂದ ಭಾರತದ ರಾಜ್ಯಗಳಿಗೆ ನಕಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಿಂದಾಗಿ ಕರ್ನಾಟಕದ ಗದಗ ಜಿಲ್ಲೆಯಲ್ಲಿ ಆತಂಕ ಶುರುವಾಗಿದ್ದು, ಅನಾಮಧೇಯರು ಮನೆಗೆ ತಂದು ಕೊಡುವ ಪಾರ್ಸೆಲ್​ಗಳನ್ನು ರೈತರು ತೆಗೆದುಕೊಳ್ಳಬಾರದೆಂದು ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ರೈತರಿಗೆ ಎಚ್ಚರಿಕೆ ನೀಡಿದ್ದಾರೆ. ಚೀನಾದಿಂದ ಸರಬರಾಜಾಗಿರುವ ಬಿತ್ತನೆ ಬೀಜಗಳಲ್ಲಿ, ಹಲವು […]

ವಿಶ್ವಕ್ಕೆಲ್ಲಾ ಕೊರೊನಾ ಹಂಚಿದ ಚೀನಾ, ಈಗ ಭಾರತದಲ್ಲಿ ಜೈವಿಕ ವಾರ್​ ಶುರು ಮಾಡಿದೆ
Follow us
ಸಾಧು ಶ್ರೀನಾಥ್​
|

Updated on: Aug 25, 2020 | 11:05 AM

ಗದಗ:ವಿಶ್ವಕ್ಕೆಲ್ಲಾ ಕೊರೊನಾ ಸೋಂಕು ಹರಡಿದ ಚೀನಾ, ಈಗ ಭಾರತದಾದ್ಯಂತ ಜೈವಿಕ ವಾರ್​ ನಡೆಸಲು ಸಂಚು ರೂಪಿಸಿದೆ.

ಚೀನಾದಿಂದ ಭಾರತದ ರಾಜ್ಯಗಳಿಗೆ ನಕಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಈ ಹಿನ್ನೆಲೆಯಿಂದಾಗಿ ಕರ್ನಾಟಕದ ಗದಗ ಜಿಲ್ಲೆಯಲ್ಲಿ ಆತಂಕ ಶುರುವಾಗಿದ್ದು, ಅನಾಮಧೇಯರು ಮನೆಗೆ ತಂದು ಕೊಡುವ ಪಾರ್ಸೆಲ್​ಗಳನ್ನು ರೈತರು ತೆಗೆದುಕೊಳ್ಳಬಾರದೆಂದು ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ರೈತರಿಗೆ ಎಚ್ಚರಿಕೆ ನೀಡಿದ್ದಾರೆ.

ಚೀನಾದಿಂದ ಸರಬರಾಜಾಗಿರುವ ಬಿತ್ತನೆ ಬೀಜಗಳಲ್ಲಿ, ಹಲವು ರೀತಿಯ ವೈರಲ್ ರೋಗಗಳು ಹರಡುವ ಸಾಧ್ಯತೆಗಳಿವೆ. ಹೀಗಾಗಿ ರೈತರ ಮನೆಗೆ ಯಾವುದಾದರೂ ಅನುಮಾನಸ್ಪದ ವಸ್ತುಗಳು ಪಾರ್ಸೆಲ್ ಬಂದರೆ ಕೂಡಲೇ ರೈತರು, ಕೃಷಿ ಇಲಾಖೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಕೃಷಿ ಇಲಾಖೆ ಮನವಿ ಮಾಡಿದೆ.

ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ