AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪಿಗಳು ಉಪ್ಪಿಗೂ ಕಲಬೆರಕೆ ಮಾಡ್ತಿದ್ದಾರೆ! ನಕಲಿ ಘಟಕದ ಮೇಲೆ ಪೊಲೀಸರ ದಾಳಿ

ನವದೆಹಲಿ: ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಅಂತಾ ಕೇಳಿದ್ವಿ. ಆದ್ರೆ ಖದೀಮರು ನಕಲಿ ಉಪ್ಪು ತಯಾರಿಸಿ ಕಂಬಿ ಹಿಂದೆ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ. ಹೌದು ಅಸಲಿ ಉಪ್ಪಿನ ತಲೆ ಮೇಲೆ ಹೊಡೆಯುವಂತೆ ನಕಲಿ ಉಪ್ಪು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನ ದೆಹಲಿ ಪೊಲೀಸರು ಬೇಧಿಸಿದ್ದಾರೆ. ದೆಹಲಿಯ ಪ್ರಹ್ಲಾದ್‌ಪುರ್‌ ಬಂಗಾರ್‌ ಏರಿಯಾದಲ್ಲಿ ಈ ನಕಲಿ ಉಪ್ಪನ್ನು ತಯಾರಿಸಲಾಗುತ್ತಿತ್ತು. ಅದೂ ಅಂತಿಂಥ ಉಪ್ಪಲ್ಲ ಪಕ್ಕಾ ಬ್ರಾಂಡೆಡ್‌ ಟಾಟಾ ಉಪ್ಪು. ಆದ್ರೆ ಸಿಕ್ಕ ಸುಳಿವಿನ ಮೇಲೆ ನಕಲಿ […]

ಪಾಪಿಗಳು ಉಪ್ಪಿಗೂ ಕಲಬೆರಕೆ ಮಾಡ್ತಿದ್ದಾರೆ! ನಕಲಿ ಘಟಕದ ಮೇಲೆ ಪೊಲೀಸರ ದಾಳಿ
ಸಾಧು ಶ್ರೀನಾಥ್​
|

Updated on:Jul 03, 2020 | 2:44 PM

Share

ನವದೆಹಲಿ: ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಅಂತಾ ಕೇಳಿದ್ವಿ. ಆದ್ರೆ ಖದೀಮರು ನಕಲಿ ಉಪ್ಪು ತಯಾರಿಸಿ ಕಂಬಿ ಹಿಂದೆ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ.

ಹೌದು ಅಸಲಿ ಉಪ್ಪಿನ ತಲೆ ಮೇಲೆ ಹೊಡೆಯುವಂತೆ ನಕಲಿ ಉಪ್ಪು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನ ದೆಹಲಿ ಪೊಲೀಸರು ಬೇಧಿಸಿದ್ದಾರೆ. ದೆಹಲಿಯ ಪ್ರಹ್ಲಾದ್‌ಪುರ್‌ ಬಂಗಾರ್‌ ಏರಿಯಾದಲ್ಲಿ ಈ ನಕಲಿ ಉಪ್ಪನ್ನು ತಯಾರಿಸಲಾಗುತ್ತಿತ್ತು. ಅದೂ ಅಂತಿಂಥ ಉಪ್ಪಲ್ಲ ಪಕ್ಕಾ ಬ್ರಾಂಡೆಡ್‌ ಟಾಟಾ ಉಪ್ಪು.

ಆದ್ರೆ ಸಿಕ್ಕ ಸುಳಿವಿನ ಮೇಲೆ ನಕಲಿ ಉಪ್ಪು ತಯಾರಿಕಾ ಘಟಕದ ಮೇಲೆ ದಾಳಿ ಮಾಡಿರುವ ಪೊಲೀಸರು, ಮಾಲೀಕನನ್ನ ಬಂಧಿಸಿ ಕಂಬಿ ಹಿಂದೆ ಹಾಕಿದ್ದಾರೆ. ಇಷ್ಟೇ ಅಲ್ಲ ಆತ ಮತ್ತು ಆತನ ಸಹಚರರ ಮೇಲೆ ಕಾಪಿರೈಟ್‌ ಉಲ್ಲಂಘನೆಯ ಕ್ರಿಮಿನಲ್‌ ಕೇಸ್‌ ಜಡಿದಿದ್ದಾರೆ.

Published On - 11:40 am, Fri, 3 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ