AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪಿಗಳು ಉಪ್ಪಿಗೂ ಕಲಬೆರಕೆ ಮಾಡ್ತಿದ್ದಾರೆ! ನಕಲಿ ಘಟಕದ ಮೇಲೆ ಪೊಲೀಸರ ದಾಳಿ

ನವದೆಹಲಿ: ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಅಂತಾ ಕೇಳಿದ್ವಿ. ಆದ್ರೆ ಖದೀಮರು ನಕಲಿ ಉಪ್ಪು ತಯಾರಿಸಿ ಕಂಬಿ ಹಿಂದೆ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ. ಹೌದು ಅಸಲಿ ಉಪ್ಪಿನ ತಲೆ ಮೇಲೆ ಹೊಡೆಯುವಂತೆ ನಕಲಿ ಉಪ್ಪು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನ ದೆಹಲಿ ಪೊಲೀಸರು ಬೇಧಿಸಿದ್ದಾರೆ. ದೆಹಲಿಯ ಪ್ರಹ್ಲಾದ್‌ಪುರ್‌ ಬಂಗಾರ್‌ ಏರಿಯಾದಲ್ಲಿ ಈ ನಕಲಿ ಉಪ್ಪನ್ನು ತಯಾರಿಸಲಾಗುತ್ತಿತ್ತು. ಅದೂ ಅಂತಿಂಥ ಉಪ್ಪಲ್ಲ ಪಕ್ಕಾ ಬ್ರಾಂಡೆಡ್‌ ಟಾಟಾ ಉಪ್ಪು. ಆದ್ರೆ ಸಿಕ್ಕ ಸುಳಿವಿನ ಮೇಲೆ ನಕಲಿ […]

ಪಾಪಿಗಳು ಉಪ್ಪಿಗೂ ಕಲಬೆರಕೆ ಮಾಡ್ತಿದ್ದಾರೆ! ನಕಲಿ ಘಟಕದ ಮೇಲೆ ಪೊಲೀಸರ ದಾಳಿ
ಸಾಧು ಶ್ರೀನಾಥ್​
|

Updated on:Jul 03, 2020 | 2:44 PM

Share

ನವದೆಹಲಿ: ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಅಂತಾ ಕೇಳಿದ್ವಿ. ಆದ್ರೆ ಖದೀಮರು ನಕಲಿ ಉಪ್ಪು ತಯಾರಿಸಿ ಕಂಬಿ ಹಿಂದೆ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ.

ಹೌದು ಅಸಲಿ ಉಪ್ಪಿನ ತಲೆ ಮೇಲೆ ಹೊಡೆಯುವಂತೆ ನಕಲಿ ಉಪ್ಪು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನ ದೆಹಲಿ ಪೊಲೀಸರು ಬೇಧಿಸಿದ್ದಾರೆ. ದೆಹಲಿಯ ಪ್ರಹ್ಲಾದ್‌ಪುರ್‌ ಬಂಗಾರ್‌ ಏರಿಯಾದಲ್ಲಿ ಈ ನಕಲಿ ಉಪ್ಪನ್ನು ತಯಾರಿಸಲಾಗುತ್ತಿತ್ತು. ಅದೂ ಅಂತಿಂಥ ಉಪ್ಪಲ್ಲ ಪಕ್ಕಾ ಬ್ರಾಂಡೆಡ್‌ ಟಾಟಾ ಉಪ್ಪು.

ಆದ್ರೆ ಸಿಕ್ಕ ಸುಳಿವಿನ ಮೇಲೆ ನಕಲಿ ಉಪ್ಪು ತಯಾರಿಕಾ ಘಟಕದ ಮೇಲೆ ದಾಳಿ ಮಾಡಿರುವ ಪೊಲೀಸರು, ಮಾಲೀಕನನ್ನ ಬಂಧಿಸಿ ಕಂಬಿ ಹಿಂದೆ ಹಾಕಿದ್ದಾರೆ. ಇಷ್ಟೇ ಅಲ್ಲ ಆತ ಮತ್ತು ಆತನ ಸಹಚರರ ಮೇಲೆ ಕಾಪಿರೈಟ್‌ ಉಲ್ಲಂಘನೆಯ ಕ್ರಿಮಿನಲ್‌ ಕೇಸ್‌ ಜಡಿದಿದ್ದಾರೆ.

Published On - 11:40 am, Fri, 3 July 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?