AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪಿಗಳು ಉಪ್ಪಿಗೂ ಕಲಬೆರಕೆ ಮಾಡ್ತಿದ್ದಾರೆ! ನಕಲಿ ಘಟಕದ ಮೇಲೆ ಪೊಲೀಸರ ದಾಳಿ

ನವದೆಹಲಿ: ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಅಂತಾ ಕೇಳಿದ್ವಿ. ಆದ್ರೆ ಖದೀಮರು ನಕಲಿ ಉಪ್ಪು ತಯಾರಿಸಿ ಕಂಬಿ ಹಿಂದೆ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ. ಹೌದು ಅಸಲಿ ಉಪ್ಪಿನ ತಲೆ ಮೇಲೆ ಹೊಡೆಯುವಂತೆ ನಕಲಿ ಉಪ್ಪು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನ ದೆಹಲಿ ಪೊಲೀಸರು ಬೇಧಿಸಿದ್ದಾರೆ. ದೆಹಲಿಯ ಪ್ರಹ್ಲಾದ್‌ಪುರ್‌ ಬಂಗಾರ್‌ ಏರಿಯಾದಲ್ಲಿ ಈ ನಕಲಿ ಉಪ್ಪನ್ನು ತಯಾರಿಸಲಾಗುತ್ತಿತ್ತು. ಅದೂ ಅಂತಿಂಥ ಉಪ್ಪಲ್ಲ ಪಕ್ಕಾ ಬ್ರಾಂಡೆಡ್‌ ಟಾಟಾ ಉಪ್ಪು. ಆದ್ರೆ ಸಿಕ್ಕ ಸುಳಿವಿನ ಮೇಲೆ ನಕಲಿ […]

ಪಾಪಿಗಳು ಉಪ್ಪಿಗೂ ಕಲಬೆರಕೆ ಮಾಡ್ತಿದ್ದಾರೆ! ನಕಲಿ ಘಟಕದ ಮೇಲೆ ಪೊಲೀಸರ ದಾಳಿ
ಸಾಧು ಶ್ರೀನಾಥ್​
|

Updated on:Jul 03, 2020 | 2:44 PM

Share

ನವದೆಹಲಿ: ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಅಂತಾ ಕೇಳಿದ್ವಿ. ಆದ್ರೆ ಖದೀಮರು ನಕಲಿ ಉಪ್ಪು ತಯಾರಿಸಿ ಕಂಬಿ ಹಿಂದೆ ಹೋದ ಘಟನೆ ದೆಹಲಿಯಲ್ಲಿ ನಡೆದಿದೆ.

ಹೌದು ಅಸಲಿ ಉಪ್ಪಿನ ತಲೆ ಮೇಲೆ ಹೊಡೆಯುವಂತೆ ನಕಲಿ ಉಪ್ಪು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನ ದೆಹಲಿ ಪೊಲೀಸರು ಬೇಧಿಸಿದ್ದಾರೆ. ದೆಹಲಿಯ ಪ್ರಹ್ಲಾದ್‌ಪುರ್‌ ಬಂಗಾರ್‌ ಏರಿಯಾದಲ್ಲಿ ಈ ನಕಲಿ ಉಪ್ಪನ್ನು ತಯಾರಿಸಲಾಗುತ್ತಿತ್ತು. ಅದೂ ಅಂತಿಂಥ ಉಪ್ಪಲ್ಲ ಪಕ್ಕಾ ಬ್ರಾಂಡೆಡ್‌ ಟಾಟಾ ಉಪ್ಪು.

ಆದ್ರೆ ಸಿಕ್ಕ ಸುಳಿವಿನ ಮೇಲೆ ನಕಲಿ ಉಪ್ಪು ತಯಾರಿಕಾ ಘಟಕದ ಮೇಲೆ ದಾಳಿ ಮಾಡಿರುವ ಪೊಲೀಸರು, ಮಾಲೀಕನನ್ನ ಬಂಧಿಸಿ ಕಂಬಿ ಹಿಂದೆ ಹಾಕಿದ್ದಾರೆ. ಇಷ್ಟೇ ಅಲ್ಲ ಆತ ಮತ್ತು ಆತನ ಸಹಚರರ ಮೇಲೆ ಕಾಪಿರೈಟ್‌ ಉಲ್ಲಂಘನೆಯ ಕ್ರಿಮಿನಲ್‌ ಕೇಸ್‌ ಜಡಿದಿದ್ದಾರೆ.

Published On - 11:40 am, Fri, 3 July 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!