AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ. ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ […]

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್
ಸಾಧು ಶ್ರೀನಾಥ್​
|

Updated on:May 14, 2020 | 7:51 AM

Share

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ.

ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ ( 22)‌ ಎಂಬುವವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಚಾರ್ಮಿನಾರ್‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 7:37 am, Thu, 14 May 20

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!