AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ. ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ […]

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 14, 2020 | 7:51 AM

Share

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ.

ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ ( 22)‌ ಎಂಬುವವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಚಾರ್ಮಿನಾರ್‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 7:37 am, Thu, 14 May 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ