AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ. ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ […]

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್
ಸಾಧು ಶ್ರೀನಾಥ್​
|

Updated on:May 14, 2020 | 7:51 AM

Share

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ.

ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ ( 22)‌ ಎಂಬುವವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಚಾರ್ಮಿನಾರ್‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 7:37 am, Thu, 14 May 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ