Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಸಾಚಾರಕ್ಕೆ ತಿರುಗಿದ ಕೌಟುಂಬಿಕ ಕಲಹ; ಮನೆಯ ಛಾವಣಿ ಕುಸಿದು 10 ಜನರ ಸ್ಥಿತಿ ಗಂಭೀರ

ಮಹಾರಾಷ್ಟ್ರದ ಭಿವಾಂಡಿಯ ದೇನೆನಗರದಲ್ಲಿ ಎರಡು ಕುಟುಂಬಗಳ ನಡುವಿನ ಹಿಂಸಾತ್ಮಕ ವಾಗ್ವಾದ ತಾರಕಕ್ಕೇರಿದ್ದು, ಮನೆಯ ಛಾವಣಿ ಕುಸಿದು 10 ಜನರು ಕೆಳಗಿನ ಮಹಡಿಯೊಳಗೆ ಉರುಳಿಬಿದ್ದಿದ್ದಾರೆ. ಈ ಘಟನೆಯಿಂದ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡೂ ಕುಟುಂಬಗಳು ಪರಸ್ಪರ ವಿರುದ್ಧ ಕಾನೂನು ದೂರು ದಾಖಲಿಸಿದ್ದು, ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹಿಂಸಾಚಾರಕ್ಕೆ ತಿರುಗಿದ ಕೌಟುಂಬಿಕ ಕಲಹ; ಮನೆಯ ಛಾವಣಿ ಕುಸಿದು 10 ಜನರ ಸ್ಥಿತಿ ಗಂಭೀರ
Roof Collapse
Follow us
ಸುಷ್ಮಾ ಚಕ್ರೆ
|

Updated on: Apr 04, 2025 | 10:07 PM

ಭಿವಾಂಡಿ, ಏಪ್ರಿಲ್ 4: ಮಹಾರಾಷ್ಟ್ರದ (Maharashtra) ಥಾಣೆಯ ಭಿವಾಂಡಿಯ ದೇನೆನಗರದಲ್ಲಿ 2 ಕುಟುಂಬಗಳ ನಡುವಿನ ಹಿಂಸಾತ್ಮಕ ಹಲ್ಲೆಯಿಂದಾಗಿ ಮನೆಯ ಛಾವಣಿ ಕುಸಿದು ಬಿದ್ದಿದೆ. ಇದರಿಂದ ಮೇಲಿನ ಮಹಡಿಯಿಂದ ಕೆಳಗಿನ ಮಹಡಿಯೊಳಗೆ 10 ಜನರು ಉರುಳಿಬಿದ್ದಿದ್ದಾರೆ. ಸಣ್ಣ ವಿವಾದವೊಂದು ದೊಡ್ಡ ಪ್ರಮಾಣದ ಜಗಳವಾಗಿ ಬೆಳೆದ ನಂತರ ನಡೆದ ಈ ಆಘಾತಕಾರಿ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಅದು ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಟಿವಿ 9 ವರದಿಯ ಪ್ರಕಾರ, ಮೊಯಿನುದ್ದೀನ್ ನಸ್ರುದ್ದೀನ್ ಶೇಖ್ ಮತ್ತು ನಸ್ರುದ್ದೀನ್ ಇಮಾಮುದ್ದೀನ್ ಶೇಖ್ ಅವರ ಕುಟುಂಬಗಳ ನಡುವಿನ ಫೋನ್ ಕರೆಯಲ್ಲಿ ನಡೆದ ಮಾತಿನ ಚಕಮಕಿಯಿಂದ ಘರ್ಷಣೆ ಪ್ರಾರಂಭವಾಯಿತು. ಮಾತಿನ ಚಕಮಕಿಯಾಗಿ ಆರಂಭವಾದ ಈ ಘಟನೆ, ನಂತರ ಹಲ್ಲೆಗೆ ತಿರುಗಿ, ಎರಡೂ ಕುಟುಂಬಗಳು ನೆರೆಮನೆಯವರ ಮನೆಯ ಛಾವಣಿಗೆ ಮೇಲೆ ನಿಂತು ಜಗಳವಾಡಿದರು. ಘರ್ಷಣೆ ತೀವ್ರಗೊಳ್ಳುತ್ತಿದ್ದಂತೆ ಇದ್ದಕ್ಕಿದ್ದಂತೆ ಮನೆಯ ಛಾವಣಿ ಕುಸಿದು ಬಿದ್ದ ಕಾರಣ 10 ಜನರು ನೆಲಕ್ಕೆ ಬಿದ್ದರು. ಅವರ ಮೇಲೆ ಫ್ಲೋರ್​ನ ಅವಶೇಷಗಳು ಬಿದ್ದವು.

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾರ್ಬನ್ ಮಾನಾಕ್ಸೈಡ್ ಉಸಿರಾಡಿ 27 ವರ್ಷದ ವ್ಯಕ್ತಿ ಆತ್ಮಹತ್ಯೆ

ಈ ಘಟನೆಯ ನಂತರ, ಎರಡೂ ಕುಟುಂಬಗಳ ಸದಸ್ಯರು ಛಾವಣಿ ಕುಸಿತದಿಂದ ಉಂಟಾದ ಹಾನಿಗೆ ಮನೆ ಮಾಲೀಕರಿಗೆ ಪರಿಹಾರ ನೀಡಲು ಒಪ್ಪಿಕೊಂಡರು. ಆದರೆ, ಎರಡೂ ಕುಟುಂಬಗಳು ಪರಸ್ಪರ ವಿರುದ್ಧ ಕಾನೂನು ದೂರು ದಾಖಲಿಸಿವೆ ಮತ್ತು ಪೊಲೀಸ್ ಅಧಿಕಾರಿಗಳು ಪ್ರಸ್ತುತ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ