AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೇನ್ ದುರಂತ: ಅಳಿಯನ ಅಂತ್ಯಸಂಸ್ಕಾರಕ್ಕೆ ಹೊರಟ್ಟಿದ್ದ ಕಾರು ಅಪಘಾತ, 3 ಸಾವು

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಕಾಂಚಿಲಿ ಬಳಿ ಭಾನುವಾರ ನಡೆದಿದೆ. ನಾಗಮಣಿ (48), ಲಾವಣ್ಯ (23) ಚಾಲಕ ರೌತು ದ್ವಾರಕಾ (23) ಮೃತ ದುರ್ದೈವಿಗಳು. ಮೃತರು ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಾದ (HSL) ಕ್ರೇನ್ ಅಪಘಾತದಲ್ಲಿ ಮೃತಪಟ್ಟ ಸಂಬಂಧಿಯೊಬ್ಬರ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ವಿಶಾಖಪಟ್ಟಣಂಗೆ ತೆರಳುತ್ತಿದ್ದರು. ಈ ವೇಳೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆ ಬಳಿ ಲಾರಿಗೆ ಗುದ್ದಿ ಮೃತಪಟ್ಟಿದ್ದಾರೆ. ತನ್ನ ಅಳಿಯ ಪಿ.ಭಾಸ್ಕರ್ ರಾವ್ ಅವರ […]

ಕ್ರೇನ್ ದುರಂತ: ಅಳಿಯನ ಅಂತ್ಯಸಂಸ್ಕಾರಕ್ಕೆ ಹೊರಟ್ಟಿದ್ದ ಕಾರು ಅಪಘಾತ, 3 ಸಾವು
ಆಯೇಷಾ ಬಾನು
| Edited By: |

Updated on:Aug 04, 2020 | 11:24 AM

Share

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಕಾಂಚಿಲಿ ಬಳಿ ಭಾನುವಾರ ನಡೆದಿದೆ. ನಾಗಮಣಿ (48), ಲಾವಣ್ಯ (23) ಚಾಲಕ ರೌತು ದ್ವಾರಕಾ (23) ಮೃತ ದುರ್ದೈವಿಗಳು.

ಮೃತರು ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಾದ (HSL) ಕ್ರೇನ್ ಅಪಘಾತದಲ್ಲಿ ಮೃತಪಟ್ಟ ಸಂಬಂಧಿಯೊಬ್ಬರ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ವಿಶಾಖಪಟ್ಟಣಂಗೆ ತೆರಳುತ್ತಿದ್ದರು. ಈ ವೇಳೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆ ಬಳಿ ಲಾರಿಗೆ ಗುದ್ದಿ ಮೃತಪಟ್ಟಿದ್ದಾರೆ.

ತನ್ನ ಅಳಿಯ ಪಿ.ಭಾಸ್ಕರ್ ರಾವ್ ಅವರ ಅಂತ್ಯಕ್ರಿಯೆಗಾಗಿ ವಿಶಾಖಪಟ್ಟಣಂಗೆ ಬರುತ್ತಿದ್ದ ನಾಗಮಣಿ (48), ಸೊಸೆ ಲಾವನ್ಯಾ (23) ಮತ್ತು ಕಾರ್ ಚಾಲಕ ರೌತು ದ್ವಾರಕಾ (23) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಉಳಿದ ನಾಗಮಣಿಯ ಇಬ್ಬರು ಪುತ್ರರು ಮತ್ತು ಇನ್ನೊಬ್ಬ ಅಳಿಯ ಗಾಯಗೊಂಡಿದ್ದು, ಆರಂಭದಲ್ಲಿ ಗಾಯಾಳುಗಳನ್ನು ಸೊಂಪೇಟದಲ್ಲಿರುವ ಸರ್ಕಾರಿ ಆಸ್ಪತ್ರೆಗೆ, ನಂತರ ಶ್ರೀಕಾಕುಲಂಗೆ ಸ್ಥಳಾಂತರಿಸಲಾಗಿದೆ. ಆಕೆಯ ಒಬ್ಬ ಮಗನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

Published On - 10:38 am, Tue, 4 August 20

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ