AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನಿಗಾಗಿ ಸಿದ್ಧವಾಯ್ತು ನವರತ್ನ ಖಚಿತ ಉಡುಗೆ

[lazy-load-videos-and-sticky-control id=”oat1cOclWhI”] ದೆಹಲಿ: ರಾಮ ಮಂದಿರದ ಶಿಲಾನ್ಯಾಸಕ್ಕೆ ಭರದ ಸಿದ್ಧತೆ ನಡೀತಿದೆ. ಆಯೋಧ್ಯೆಯಲ್ಲಿ ಶ್ರೀರಾಮನಿಗಾಗಿ ವಿಶೇಷ ಉಡುಗೆ ತಯಾರಿಸಲಾಗುತ್ತಿದ್ದು, ವರ್ಣಮಯ ಬಟ್ಟೆ ಸಿದ್ಧ ಮಾಡಲಾಗುತ್ತಿದೆ. ನಾಳೆ ಮಧ್ಯಾಹ್ನ ಮಂದಿರದ ಶಿಲಾನ್ಯಾಸ ನೆರವೇರಲಿದೆ. ಸಮಾರಂಭದ ವೇಳೆ ರಾಮನ ಮೂರ್ತಿಗೆ ನವರತ್ನ ಖಚಿತ ಉಡುಗೆ ತೊಡಿಸಲಾಗುವುದು. ರಾಮ್ ಬಾಬುಲಾಲ್ ಎಂಬ ಸ್ಥಳೀಯ ಟೈಲರ್​​ ರಾಮನಿಗಾಗಿ ಈ ವಿಶೇಷ ಉಡುಗೆ ತಯಾರಿಸಿದ್ದಾರೆ. ನವರತ್ನಗಳನ್ನ ಒಳಗೊಂಡ ಹಸಿರು ಬಣ್ಣದ ಉಡುಗೆಯನ್ನ ಸಿದ್ಧಪಡಿಸಿ ದೇವಸ್ಥಾನದ ಟ್ರಸ್ಟ್​ಗೆ ನೀಡಿದ್ದಾರೆ. ತಲೆಮಾರುಗಳಿಂದ ರಾಮನ ಸೇವೆಯಲ್ಲಿ ತೊಡಗಿರುವ ಬಾಬುಲಾಲ್ […]

ಶ್ರೀರಾಮನಿಗಾಗಿ ಸಿದ್ಧವಾಯ್ತು ನವರತ್ನ ಖಚಿತ ಉಡುಗೆ
ಆಯೇಷಾ ಬಾನು
| Edited By: |

Updated on:Aug 04, 2020 | 4:03 PM

Share

[lazy-load-videos-and-sticky-control id=”oat1cOclWhI”]

ದೆಹಲಿ: ರಾಮ ಮಂದಿರದ ಶಿಲಾನ್ಯಾಸಕ್ಕೆ ಭರದ ಸಿದ್ಧತೆ ನಡೀತಿದೆ. ಆಯೋಧ್ಯೆಯಲ್ಲಿ ಶ್ರೀರಾಮನಿಗಾಗಿ ವಿಶೇಷ ಉಡುಗೆ ತಯಾರಿಸಲಾಗುತ್ತಿದ್ದು, ವರ್ಣಮಯ ಬಟ್ಟೆ ಸಿದ್ಧ ಮಾಡಲಾಗುತ್ತಿದೆ.

ನಾಳೆ ಮಧ್ಯಾಹ್ನ ಮಂದಿರದ ಶಿಲಾನ್ಯಾಸ ನೆರವೇರಲಿದೆ. ಸಮಾರಂಭದ ವೇಳೆ ರಾಮನ ಮೂರ್ತಿಗೆ ನವರತ್ನ ಖಚಿತ ಉಡುಗೆ ತೊಡಿಸಲಾಗುವುದು. ರಾಮ್ ಬಾಬುಲಾಲ್ ಎಂಬ ಸ್ಥಳೀಯ ಟೈಲರ್​​ ರಾಮನಿಗಾಗಿ ಈ ವಿಶೇಷ ಉಡುಗೆ ತಯಾರಿಸಿದ್ದಾರೆ. ನವರತ್ನಗಳನ್ನ ಒಳಗೊಂಡ ಹಸಿರು ಬಣ್ಣದ ಉಡುಗೆಯನ್ನ ಸಿದ್ಧಪಡಿಸಿ ದೇವಸ್ಥಾನದ ಟ್ರಸ್ಟ್​ಗೆ ನೀಡಿದ್ದಾರೆ.

ತಲೆಮಾರುಗಳಿಂದ ರಾಮನ ಸೇವೆಯಲ್ಲಿ ತೊಡಗಿರುವ ಬಾಬುಲಾಲ್ ಕುಟುಂಬ ನಾಲ್ಕು ತಲೆಮಾರುಗಳಿಂದ ಬಾಬುಲಾಲ್ ಕುಟುಂಬ ಶ್ರೀರಾಮನ ಸೇವೆಯಲ್ಲಿ ತೊಡಗಿದೆ. ಶ್ರೀರಾಮ ಮೂರ್ತಿಗೆ ಉಡುಗೆ ತಯಾರಿಸುತ್ತಾ ಬಂದಿದ್ದಾರೆ. ಹೀಗಾಗಿ, ನಾಳೆ ಜರುಗಲಿರುವ ಸಮಾರಂಭಕ್ಕೂ ವಿಶೇಷ ಉಡುಗೆಗಳನ್ನ ತಯಾರಿಸಿದ್ದಾರೆ. ಸೂರತ್​ನಿಂದ ಬಂದ ವಿಶೇಷ ಬಟ್ಟೆಯಿಂದ ಶ್ರೀರಾಮನ ಮೂರ್ತಿಗೆ ಏಳು ವಿಧದ ಬಣ್ಣದ ಉಡುಗೆಗಳನ್ನ ತಯಾರಿಸಿದ್ದಾರೆ.

ನಾಳೆ, ರಾಮ್​ ಲಲ್ಲಾ ಹಸಿರು-ಕೇಸರಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಲಿದ್ದಾನೆ. ಜೊತೆಗೆ, ಸೋಮವಾರ ಬಿಳಿ ಬಟ್ಟೆ, ಮಂಗಳವಾರ ಕೆಂಪು, ಬುಧವಾರ ಹಸಿರು, ಗುರುವಾರ ಹಳದಿ, ಶುಕ್ರವಾರ ಬಿಳಿ, ಶನಿವಾರ ನೀಲಿ ಹಾಗೂ ಭಾನುವಾರ ಗುಲಾಬಿ ಬಣ್ಣದ ಉಡುಗೆಯನ್ನು ರಾಮನಿಗೆ ತೊಡಿಸಲಾಗುವುದು.

Published On - 2:20 pm, Tue, 4 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ