AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನಿಗಾಗಿ ಸಿದ್ಧವಾಯ್ತು ನವರತ್ನ ಖಚಿತ ಉಡುಗೆ

[lazy-load-videos-and-sticky-control id=”oat1cOclWhI”] ದೆಹಲಿ: ರಾಮ ಮಂದಿರದ ಶಿಲಾನ್ಯಾಸಕ್ಕೆ ಭರದ ಸಿದ್ಧತೆ ನಡೀತಿದೆ. ಆಯೋಧ್ಯೆಯಲ್ಲಿ ಶ್ರೀರಾಮನಿಗಾಗಿ ವಿಶೇಷ ಉಡುಗೆ ತಯಾರಿಸಲಾಗುತ್ತಿದ್ದು, ವರ್ಣಮಯ ಬಟ್ಟೆ ಸಿದ್ಧ ಮಾಡಲಾಗುತ್ತಿದೆ. ನಾಳೆ ಮಧ್ಯಾಹ್ನ ಮಂದಿರದ ಶಿಲಾನ್ಯಾಸ ನೆರವೇರಲಿದೆ. ಸಮಾರಂಭದ ವೇಳೆ ರಾಮನ ಮೂರ್ತಿಗೆ ನವರತ್ನ ಖಚಿತ ಉಡುಗೆ ತೊಡಿಸಲಾಗುವುದು. ರಾಮ್ ಬಾಬುಲಾಲ್ ಎಂಬ ಸ್ಥಳೀಯ ಟೈಲರ್​​ ರಾಮನಿಗಾಗಿ ಈ ವಿಶೇಷ ಉಡುಗೆ ತಯಾರಿಸಿದ್ದಾರೆ. ನವರತ್ನಗಳನ್ನ ಒಳಗೊಂಡ ಹಸಿರು ಬಣ್ಣದ ಉಡುಗೆಯನ್ನ ಸಿದ್ಧಪಡಿಸಿ ದೇವಸ್ಥಾನದ ಟ್ರಸ್ಟ್​ಗೆ ನೀಡಿದ್ದಾರೆ. ತಲೆಮಾರುಗಳಿಂದ ರಾಮನ ಸೇವೆಯಲ್ಲಿ ತೊಡಗಿರುವ ಬಾಬುಲಾಲ್ […]

ಶ್ರೀರಾಮನಿಗಾಗಿ ಸಿದ್ಧವಾಯ್ತು ನವರತ್ನ ಖಚಿತ ಉಡುಗೆ
ಆಯೇಷಾ ಬಾನು
| Edited By: |

Updated on:Aug 04, 2020 | 4:03 PM

Share

[lazy-load-videos-and-sticky-control id=”oat1cOclWhI”]

ದೆಹಲಿ: ರಾಮ ಮಂದಿರದ ಶಿಲಾನ್ಯಾಸಕ್ಕೆ ಭರದ ಸಿದ್ಧತೆ ನಡೀತಿದೆ. ಆಯೋಧ್ಯೆಯಲ್ಲಿ ಶ್ರೀರಾಮನಿಗಾಗಿ ವಿಶೇಷ ಉಡುಗೆ ತಯಾರಿಸಲಾಗುತ್ತಿದ್ದು, ವರ್ಣಮಯ ಬಟ್ಟೆ ಸಿದ್ಧ ಮಾಡಲಾಗುತ್ತಿದೆ.

ನಾಳೆ ಮಧ್ಯಾಹ್ನ ಮಂದಿರದ ಶಿಲಾನ್ಯಾಸ ನೆರವೇರಲಿದೆ. ಸಮಾರಂಭದ ವೇಳೆ ರಾಮನ ಮೂರ್ತಿಗೆ ನವರತ್ನ ಖಚಿತ ಉಡುಗೆ ತೊಡಿಸಲಾಗುವುದು. ರಾಮ್ ಬಾಬುಲಾಲ್ ಎಂಬ ಸ್ಥಳೀಯ ಟೈಲರ್​​ ರಾಮನಿಗಾಗಿ ಈ ವಿಶೇಷ ಉಡುಗೆ ತಯಾರಿಸಿದ್ದಾರೆ. ನವರತ್ನಗಳನ್ನ ಒಳಗೊಂಡ ಹಸಿರು ಬಣ್ಣದ ಉಡುಗೆಯನ್ನ ಸಿದ್ಧಪಡಿಸಿ ದೇವಸ್ಥಾನದ ಟ್ರಸ್ಟ್​ಗೆ ನೀಡಿದ್ದಾರೆ.

ತಲೆಮಾರುಗಳಿಂದ ರಾಮನ ಸೇವೆಯಲ್ಲಿ ತೊಡಗಿರುವ ಬಾಬುಲಾಲ್ ಕುಟುಂಬ ನಾಲ್ಕು ತಲೆಮಾರುಗಳಿಂದ ಬಾಬುಲಾಲ್ ಕುಟುಂಬ ಶ್ರೀರಾಮನ ಸೇವೆಯಲ್ಲಿ ತೊಡಗಿದೆ. ಶ್ರೀರಾಮ ಮೂರ್ತಿಗೆ ಉಡುಗೆ ತಯಾರಿಸುತ್ತಾ ಬಂದಿದ್ದಾರೆ. ಹೀಗಾಗಿ, ನಾಳೆ ಜರುಗಲಿರುವ ಸಮಾರಂಭಕ್ಕೂ ವಿಶೇಷ ಉಡುಗೆಗಳನ್ನ ತಯಾರಿಸಿದ್ದಾರೆ. ಸೂರತ್​ನಿಂದ ಬಂದ ವಿಶೇಷ ಬಟ್ಟೆಯಿಂದ ಶ್ರೀರಾಮನ ಮೂರ್ತಿಗೆ ಏಳು ವಿಧದ ಬಣ್ಣದ ಉಡುಗೆಗಳನ್ನ ತಯಾರಿಸಿದ್ದಾರೆ.

ನಾಳೆ, ರಾಮ್​ ಲಲ್ಲಾ ಹಸಿರು-ಕೇಸರಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಲಿದ್ದಾನೆ. ಜೊತೆಗೆ, ಸೋಮವಾರ ಬಿಳಿ ಬಟ್ಟೆ, ಮಂಗಳವಾರ ಕೆಂಪು, ಬುಧವಾರ ಹಸಿರು, ಗುರುವಾರ ಹಳದಿ, ಶುಕ್ರವಾರ ಬಿಳಿ, ಶನಿವಾರ ನೀಲಿ ಹಾಗೂ ಭಾನುವಾರ ಗುಲಾಬಿ ಬಣ್ಣದ ಉಡುಗೆಯನ್ನು ರಾಮನಿಗೆ ತೊಡಿಸಲಾಗುವುದು.

Published On - 2:20 pm, Tue, 4 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್