AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo 10ನೇ ಸುತ್ತಿನ ಸಭೆ ದಿಢೀರನೆ ನಾಳೆಗೆ ಮುಂದೂಡಿಕೆ

ಇಂದು ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯು ಮೊದಲ ಸುತ್ತಿನ ಮಾತುಕತೆ ನಡೆಸಲಿದ್ದು, ರೈತ ಸಂಘಟನೆ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಇಂದಿನ 10ನೇ ಸುತ್ತಿನ ಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

Delhi Chalo 10ನೇ ಸುತ್ತಿನ ಸಭೆ ದಿಢೀರನೆ ನಾಳೆಗೆ ಮುಂದೂಡಿಕೆ
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
guruganesh bhat
| Edited By: ಸಾಧು ಶ್ರೀನಾಥ್​|

Updated on: Jan 19, 2021 | 11:58 AM

Share

ದೆಹಲಿ: ನಿರ್ದಿಷ್ಟ ಕಾರಣಗಳನ್ನು ನೀಡದೇ, ಇಂದು ಆಯೋಜನೆಯಾಗಿದ್ದ ರೈತ ನಾಯಕರ ಜತೆಗಿನ 10ನೇ ಸುತ್ತಿನ ಸಭೆಯನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದಿಢೀರನೆ ನಾಳೆಗೆ ಮುಂದೂಡಿದ್ದಾರೆ. 40 ರೈತ ಒಕ್ಕೂಟಗಳಿಗೆ ಈ ಕುರಿತು ಪತ್ರ ಬರೆದು ಜನವರಿ 20ರಂದು ಮಧ್ಯಾಹ್ನ ಎರಡು ಗಂಟೆಗೆ ದೆಹಲಿಯ ವಿಜ್ಞಾನ ಭವನಕ್ಕೆ ಸಭೆಗೆ ಆಗಮಿಸುವಂತೆ ವಿನಂತಿಸಿದ್ದಾರೆ.

ಇಂದು ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯು ಮೊದಲ ಸುತ್ತಿನ ಮಾತುಕತೆ ನಡೆಸಲಿದ್ದು, ರೈತ ಸಂಘಟನೆ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಇಂದಿನ 10ನೇ ಸುತ್ತಿನ ಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ರೈತರೇ ನೇರವಾಗಿ ಮಾತುಕತೆಗೆ ಆಗಮಿಸಿದೇ, ರೈತ ನಾಯಕರಷ್ಟೇ ಮಾತುಕತೆಗೆ ಆಗಮಿಸುತ್ತಿರುವುದೇ ಈವರೆಗೂ ಒಮ್ಮತ ಮೂಡದಿರಲು ಕಾರಣ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ ಹೇಳಿದ್ದಾರೆ. ಚಳವಳಿಯಲ್ಲಿ ಭಾಗವಹಿಸಿದ ಜನರ ದೃಷ್ಟಿಕೋನಗಳು ಹೆಚ್ಚಿದಷ್ಟೂ ಒಮ್ಮತ ಮೂಡಲು ಹೆಚ್ಚು ಸಮಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

Follow Us
guruganesh bhat
guruganesh bhat
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?