AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo 10ನೇ ಸುತ್ತಿನ ಸಭೆ ದಿಢೀರನೆ ನಾಳೆಗೆ ಮುಂದೂಡಿಕೆ

ಇಂದು ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯು ಮೊದಲ ಸುತ್ತಿನ ಮಾತುಕತೆ ನಡೆಸಲಿದ್ದು, ರೈತ ಸಂಘಟನೆ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಇಂದಿನ 10ನೇ ಸುತ್ತಿನ ಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

Delhi Chalo 10ನೇ ಸುತ್ತಿನ ಸಭೆ ದಿಢೀರನೆ ನಾಳೆಗೆ ಮುಂದೂಡಿಕೆ
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
guruganesh bhat
| Updated By: ಸಾಧು ಶ್ರೀನಾಥ್​|

Updated on: Jan 19, 2021 | 11:58 AM

Share

ದೆಹಲಿ: ನಿರ್ದಿಷ್ಟ ಕಾರಣಗಳನ್ನು ನೀಡದೇ, ಇಂದು ಆಯೋಜನೆಯಾಗಿದ್ದ ರೈತ ನಾಯಕರ ಜತೆಗಿನ 10ನೇ ಸುತ್ತಿನ ಸಭೆಯನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದಿಢೀರನೆ ನಾಳೆಗೆ ಮುಂದೂಡಿದ್ದಾರೆ. 40 ರೈತ ಒಕ್ಕೂಟಗಳಿಗೆ ಈ ಕುರಿತು ಪತ್ರ ಬರೆದು ಜನವರಿ 20ರಂದು ಮಧ್ಯಾಹ್ನ ಎರಡು ಗಂಟೆಗೆ ದೆಹಲಿಯ ವಿಜ್ಞಾನ ಭವನಕ್ಕೆ ಸಭೆಗೆ ಆಗಮಿಸುವಂತೆ ವಿನಂತಿಸಿದ್ದಾರೆ.

ಇಂದು ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯು ಮೊದಲ ಸುತ್ತಿನ ಮಾತುಕತೆ ನಡೆಸಲಿದ್ದು, ರೈತ ಸಂಘಟನೆ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಇಂದಿನ 10ನೇ ಸುತ್ತಿನ ಸಭೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ರೈತರೇ ನೇರವಾಗಿ ಮಾತುಕತೆಗೆ ಆಗಮಿಸಿದೇ, ರೈತ ನಾಯಕರಷ್ಟೇ ಮಾತುಕತೆಗೆ ಆಗಮಿಸುತ್ತಿರುವುದೇ ಈವರೆಗೂ ಒಮ್ಮತ ಮೂಡದಿರಲು ಕಾರಣ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ ಹೇಳಿದ್ದಾರೆ. ಚಳವಳಿಯಲ್ಲಿ ಭಾಗವಹಿಸಿದ ಜನರ ದೃಷ್ಟಿಕೋನಗಳು ಹೆಚ್ಚಿದಷ್ಟೂ ಒಮ್ಮತ ಮೂಡಲು ಹೆಚ್ಚು ಸಮಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ