AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಹೆಲಿಕಾಪ್ಟರ್‌ನ ಶಬ್ದದಿಂದ ನನ್ನ ಎಮ್ಮೆ ಸಾವನ್ನಪ್ಪಿದೆ ಶಾಸಕನ ವಿರುದ್ಧ ದೂರು ನೀಡಿದ ರೈತ

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತರೊಬ್ಬರು ಹೆಲಿಕಾಪ್ಟರ್‌ನ ಶಬ್ದದ ಪರಿಣಾಮ ಹೃದಯಾಘಾತದಿಂದ ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ಶಾಸಕರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Rajasthan: ಹೆಲಿಕಾಪ್ಟರ್‌ನ ಶಬ್ದದಿಂದ ನನ್ನ ಎಮ್ಮೆ ಸಾವನ್ನಪ್ಪಿದೆ ಶಾಸಕನ ವಿರುದ್ಧ ದೂರು ನೀಡಿದ ರೈತ
Farmer complains against MLA that my buffalo died due to the sound of helicopter
TV9 Web
| Edited By: |

Updated on:Nov 15, 2022 | 7:17 PM

Share

ರಾಜಸ್ಥಾನ: ಹೆಲಿಕಾಪ್ಟರ್‌ನ ಶಬ್ದದಿಂದ ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ರೈತನೊಬ್ಬ ಶಾಸಕನ ವಿರುದ್ಧ ದೂರು ನೀಡಿದ್ದಾರೆ. ರಾಜಸ್ಥಾನದ ಅಲ್ವಾರ್‌ನಲ್ಲಿ ರೈತರೊಬ್ಬರು ಹೆಲಿಕಾಪ್ಟರ್‌ನ ಶಬ್ದದ ಪರಿಣಾಮ ಹೃದಯಾಘಾತದಿಂದ ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ಶಾಸಕರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಶಾಸಕ ಬಲ್ಜೀತ್ ಯಾದವ್ ಅವರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಲು ಅವರ ಬೆಂಬಲಿಗರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದರು.

ಘಟನೆಯ ನಂತರ, ರೈತ ಪೊಲೀಸರಿಗೆ ದೂರು ನೀಡಿದ್ದು, ಚಾಪರ್‌ನ ಶಬ್ದದಿಂದ ಗಾಬರಿಗೊಂಡು ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ಆರೋಪಿಸಿದ್ದಾನೆ. ಎಮ್ಮೆ 1.5 ಲಕ್ಷ ರೂಪಾಯಿ ಮೌಲ್ಯದ್ದಾಗಿತ್ತು. ಈ ಬಗ್ಗೆ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.

Published On - 7:17 pm, Tue, 15 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!