AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಹೆಲಿಕಾಪ್ಟರ್‌ನ ಶಬ್ದದಿಂದ ನನ್ನ ಎಮ್ಮೆ ಸಾವನ್ನಪ್ಪಿದೆ ಶಾಸಕನ ವಿರುದ್ಧ ದೂರು ನೀಡಿದ ರೈತ

ರಾಜಸ್ಥಾನದ ಅಲ್ವಾರ್‌ನಲ್ಲಿ ರೈತರೊಬ್ಬರು ಹೆಲಿಕಾಪ್ಟರ್‌ನ ಶಬ್ದದ ಪರಿಣಾಮ ಹೃದಯಾಘಾತದಿಂದ ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ಶಾಸಕರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Rajasthan: ಹೆಲಿಕಾಪ್ಟರ್‌ನ ಶಬ್ದದಿಂದ ನನ್ನ ಎಮ್ಮೆ ಸಾವನ್ನಪ್ಪಿದೆ ಶಾಸಕನ ವಿರುದ್ಧ ದೂರು ನೀಡಿದ ರೈತ
Farmer complains against MLA that my buffalo died due to the sound of helicopter
TV9 Web
| Edited By: |

Updated on:Nov 15, 2022 | 7:17 PM

Share

ರಾಜಸ್ಥಾನ: ಹೆಲಿಕಾಪ್ಟರ್‌ನ ಶಬ್ದದಿಂದ ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ರೈತನೊಬ್ಬ ಶಾಸಕನ ವಿರುದ್ಧ ದೂರು ನೀಡಿದ್ದಾರೆ. ರಾಜಸ್ಥಾನದ ಅಲ್ವಾರ್‌ನಲ್ಲಿ ರೈತರೊಬ್ಬರು ಹೆಲಿಕಾಪ್ಟರ್‌ನ ಶಬ್ದದ ಪರಿಣಾಮ ಹೃದಯಾಘಾತದಿಂದ ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ಶಾಸಕರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಶಾಸಕ ಬಲ್ಜೀತ್ ಯಾದವ್ ಅವರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಲು ಅವರ ಬೆಂಬಲಿಗರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದರು.

ಘಟನೆಯ ನಂತರ, ರೈತ ಪೊಲೀಸರಿಗೆ ದೂರು ನೀಡಿದ್ದು, ಚಾಪರ್‌ನ ಶಬ್ದದಿಂದ ಗಾಬರಿಗೊಂಡು ತನ್ನ ಎಮ್ಮೆ ಸಾವನ್ನಪ್ಪಿದೆ ಎಂದು ಆರೋಪಿಸಿದ್ದಾನೆ. ಎಮ್ಮೆ 1.5 ಲಕ್ಷ ರೂಪಾಯಿ ಮೌಲ್ಯದ್ದಾಗಿತ್ತು. ಈ ಬಗ್ಗೆ ರೈತ ಪೊಲೀಸರಿಗೆ ದೂರು ನೀಡಿದ್ದಾರೆ.

Published On - 7:17 pm, Tue, 15 November 22

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ