AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗಳು ಹುಟ್ಟಿದ್ದಕ್ಕೆ ಅಜ್ಜ ಫುಲ್​ ಖುಷ್​​; ಮನೆಗೆ ಕರೆದುಕೊಂಡು ಬರಲು ಹೆಲಿಕಾಪ್ಟರ್​ ಸಿದ್ಧ ಮಾಡಿಟ್ಟ ರೈತ !

ಸ್ವಲ್ಪ ದಿನಗಳ ಹಿಂದೆ ಪುಣೆಯಲ್ಲಿ ದಂಪತಿಯೊಬ್ಬರು ಹೀಗೆ ಮಾಡಿದ್ದರು. ತಮ್ಮ ನವಜಾತ ಹೆಣ್ಣುಮಗುವನ್ನು ಹೆಲಿಕಾಪ್ಟರ್​ ಮೂಲಕವೇ ಮನೆಗೆ ಕರೆದುಕೊಂಡು ಹೋಗಿ ಸುದ್ದಿ ಮಾಡಿದ್ದರು.

ಮೊಮ್ಮಗಳು ಹುಟ್ಟಿದ್ದಕ್ಕೆ ಅಜ್ಜ ಫುಲ್​ ಖುಷ್​​; ಮನೆಗೆ ಕರೆದುಕೊಂಡು ಬರಲು ಹೆಲಿಕಾಪ್ಟರ್​ ಸಿದ್ಧ ಮಾಡಿಟ್ಟ ರೈತ !
ಮೊಮ್ಮಗಳನ್ನು ಕರೆತರಲು ಅಜ್ಜ ಬಾಡಿಗೆ ಪಡೆದ ಹೆಲಿಕಾಪ್ಟರ್​
TV9 Web
| Edited By: |

Updated on:Apr 27, 2022 | 10:59 AM

Share

ಕಾಲ ಮೊದಲಿನಂತೆ ಇಲ್ಲ. ಗಂಡು ಮಗುವೇ ಬೇಕೆಂಬ ಬಯಕೆ ಸ್ವಲ್ಪ ದೂರವಾಗುತ್ತಿದೆ. ಹೆಣ್ಣು ಮಗು ಹುಟ್ಟಿದರೆ ಮನಸ್ಪೂರ್ತಿಯಾಗಿ ಸಂಭ್ರಮಿಸುವ ಜನರು ಹೆಚ್ಚಾಗುತ್ತಿದ್ದಾರೆ. ಹೀಗೆ ಪುಣೆಯಲ್ಲೊಬ್ಬರು ರೈತ ತನಗೆ ಹೆಣ್ಣು ಮೊಮ್ಮಗು ಹುಟ್ಟಿತು ಎಂಬ ಸಂತೋಷಕ್ಕೆ ಸಿಕ್ಕಾಪಟೆ ಖುಷಿಗೊಂಡು, ಆಕೆಯನ್ನು ಕರೆದುಕೊಂಡು ಬರಲು ಒಂದು ಹೆಲಿಕಾಪ್ಟರ್​​ನ್ನೇ ಬಾಡಿಗೆಗೆ ಪಡೆದಿದ್ದಾರೆ.  ಹೆಲಿಕಾಪ್ಟರ್ ಬಾಡಿಗೆ ಪಡೆದವರು, ಬಾಳೆವಾಡಿ ಪ್ರದೇಶದ ನಿವಾಸಿ ಅಜಿತ್​ ಪಾಂಡುರಂಗ ಬಾಲ್ವಾಡ್ಕರ್​ ಎಂಬುವರು. ಸೊಸೆಗೆ ಹೆಣ್ಣು ಮಗು ಹುಟ್ಟಿತು ಎಂಬುದನ್ನು ಸಂಭ್ರಮಿಸುತ್ತಿರುವ ಇವರೀಗ ಮೊಮ್ಮಗಳನ್ನು ಮನೆಗೆ ಬರಮಾಡಿಕೊಳ್ಳಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಸದ್ಯ ಸೊಸೆ ತನ್ನ ಮಗುವೊಂದಿಗೆ ತವರು ಮನೆಯಾದ ಶೇವಲ್ ವಾಡಿಯಲ್ಲಿ ಇದ್ದು, ಅವರಿಬ್ಬರನ್ನೂ ಹೆಲಿಕಾಪ್ಟರ್​​ನಲ್ಲಿ ಕರೆದುಕೊಂಡು ಬರಬೇಕು ಎಂಬುದು ಅಜಿತ್​ ಪಾಂಡುರಂಗ ಅವರ ಆಸೆ. ಹೀಗಾಗಿ ಈಗಾಗಲೇ ಹೆಲಿಕಾಪ್ಟರ್​ ಬಾಡಿಗೆ ಪಡೆದು ಸಿದ್ಧವಾಗಿಟ್ಟುಕೊಂಡಿದ್ದಾರೆ.

ಸ್ವಲ್ಪ ದಿನಗಳ ಹಿಂದೆ ಪುಣೆಯಲ್ಲಿ ದಂಪತಿಯೊಬ್ಬರು ಹೀಗೆ ಮಾಡಿದ್ದರು. ತಮ್ಮ ನವಜಾತ ಹೆಣ್ಣುಮಗುವನ್ನು ಹೆಲಿಕಾಪ್ಟರ್​ ಮೂಲಕವೇ ಮನೆಗೆ ಕರೆದುಕೊಂಡು ಹೋಗಿ ಸುದ್ದಿ ಮಾಡಿದ್ದರು. ಈ ಫೋಟೋ, ವಿಡಿಯೋಗಳೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದ್ದವು. ನಮ್ಮ ಕುಟುಂಬದಲ್ಲಿ ಹುಟ್ಟುತ್ತಿರುವ ಮೊದಲ ಹೆಣ್ಣು ಮಗು ಇದು. ಹೀಗಾಗಿ ಆಕೆಯನ್ನು ತುಂಬ ವಿಶೇಷ ರೀತಿಯಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದೇವೆ. ಸುಮಾರು 1 ಲಕ್ಷ ರೂಪಾಯಿ ಕೊಟ್ಟು ಚಾಪರ್ ಸಿದ್ಧಗೊಳಿಸಿದ್ದೇವೆ ಎಂದು ಹೆಣ್ಣು ಮಗುವಿನ ತಂದೆ ವಿಶಾಲ್​ ಜಾರೇಕರ್​ ತಿಳಿಸಿದ್ದರು.

ಇದನ್ನೂ ಓದಿ: ತುಮಕೂರಿನಲ್ಲಿ ದಲಿತರ ಬೀದಿಗೆ ದೇವರನ್ನ ಕಳುಹಿಸಲು ಹಿಂದೇಟು! ದಲಿತರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ

Published On - 10:59 am, Wed, 27 April 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್