AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಕೇಂದ್ರ ಸಚಿವರ ಜೊತೆ ರೈತ ನಾಯಕರ 8ನೇ ಸುತ್ತಿನ ಸಭೆ ಆರಂಭ

ಕೇಂದ್ರ ಸರ್ಕಾರ ಮತ್ತು ರೈತ ನಾಯಕರ 8ನೇ ಸುತ್ತಿನ ಸಭೆಯಲ್ಲಾದರೂ ಒಮ್ಮತದ ತೀರ್ಮಾನ ಮೂಡುತ್ತದೆಯೇ ಎಂಬುದು ಯಕ್ಷಪ್ರಶ್ನೆಯಾಗಿದೆ.

Delhi Chalo: ಕೇಂದ್ರ ಸಚಿವರ ಜೊತೆ ರೈತ ನಾಯಕರ 8ನೇ ಸುತ್ತಿನ ಸಭೆ ಆರಂಭ
ರೈತ ನಾಯಕ ರಾಕೇಶ್ ಟಿಕಾಯತ್ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Jan 08, 2021 | 3:49 PM

Share

ದೆಹಲಿ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಜೊತೆ 41 ರೈತ ನಾಯಕರ 8ನೇ ಸುತ್ತಿನ ಸಭೆ ದೆಹಲಿಯ ವಿಜ್ಞಾನ ಭವನದಲ್ಲಿ ಆರಂಭವಾಗಿದೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಖಿಲ ಭಾರತ ಕಿಸಾನ್ ಸಭಾದ ಜಂಟಿ ಕಾರ್ಯದರ್ಶಿ ಹನ್ನಾನ್ ಮೊಲ್ಲಾಹ್,‘ಈಗಾಗಲೇ ಕೃಷಿ ಸಚಿವರು ಕೃಷಿ ಕಾಯ್ದೆಗಳ ರದ್ದತಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವೂ ಸಹ ತಿದ್ದುಪಡಿಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ, ಇಂದಿನ ಸಭೆಯಲ್ಲಿ ಒಮ್ಮತ ಮೂಡುವ ಕುರಿತು ಸ್ಪಷ್ಟತೆಯಿಲ್ಲ. ಆದರೂ, ಆಶಾಭಾವನೆ ಇಟ್ಟುಕೊಂಡಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್​ನ ಸಂಸದರು ದೆಹಲಿಯ ಜಂತರ್ ಮಂತರ್​ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ನಿಯೋಗಕ್ಕೆ ದೆಹಲಿ ಪೊಲೀಸರು ಅಡ್ಡಿಪಡಿಸಿದ್ದರು. ಅಲ್ಲದೇ,  ಪ್ರಿಯಾಂಕಾ ಗಾಂಧಿ ಯವರನ್ನು ಬಂಧಿಸಿ ಕೆಲ ಘಂಟೆಯ ತರುವಾಯ ಬಿಡುಗಡೆಗೊಳಿಸಿದ್ದರು.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ