AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಪಿಎಂಸಿ ಕಾಯ್ದೆಗೆ 8 ತಿದ್ದುಪಡಿ ಮಾಡಲು ಸಿದ್ಧ ಎಂದ ಕೇಂದ್ರ ಸರ್ಕಾರ, ಪ್ರಸ್ತಾಪ ತಿರಸ್ಕರಿಸಿದ ರೈತ ನಾಯಕರು

ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಲಿಖಿತ ರೂಪದ ಈ ಪ್ರಸ್ತಾಪವನ್ನು ಕೇಂದ್ರ ತಲುಪಿಸಿದೆ. ಕೇಂದ್ರದ ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ನಾಯಕರ ಸಭೆ ಸೇರಿದ್ದಾರೆ.

ಎಪಿಎಂಸಿ ಕಾಯ್ದೆಗೆ 8 ತಿದ್ದುಪಡಿ ಮಾಡಲು ಸಿದ್ಧ ಎಂದ ಕೇಂದ್ರ ಸರ್ಕಾರ, ಪ್ರಸ್ತಾಪ ತಿರಸ್ಕರಿಸಿದ ರೈತ ನಾಯಕರು
ರೈತ ನಾಯಕರ ಕೈ ಸೇರಿರುವ ಕೇಂದ್ರ ಸರ್ಕಾರದ ಪತ್ರ
guruganesh bhat
|

Updated on:Dec 09, 2020 | 5:20 PM

Share

ದೆಹಲಿ: ಎಪಿಎಂಸಿ ಕಾಯ್ದೆಗೆ ಒಟ್ಟು 8 ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಖಾಸಗಿ ವರ್ತಕರ ನೋಂದಣಿ ಕಡ್ಡಾಯವಾಗಿದ್ದು, ಎಪಿಎಂಸಿಗಳಷ್ಟೇ ತೆರಿಗೆ ಪಾವತಿಸಬೇಕು. ಜೊತೆಗೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಮುಂದುವರೆಸುವ ಪ್ರಸ್ತಾಪವನ್ನು ಕೇಂದ್ರ ರೈತರ ಮುಂದಿಟ್ಟಿದೆ.

ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಲಿಖಿತ ರೂಪದ ಈ ಪ್ರಸ್ತಾಪವನ್ನು ಕೇಂದ್ರ ತಲುಪಿಸಿದೆ. ಕೇಂದ್ರದ ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ನಾಯಕರ ಸಭೆ ಸೇರಿದ್ದಾರೆ. ಕೇಂದ್ರದ ಪ್ರಸ್ತಾಪದ ಕುರಿತು ಸಮಗ್ರ ಚರ್ಚೆ ಮಾಡಲಿರುವ ರೈತರು ಈವರೆಗೆ ನೂತನ ಕೃಷಿ ಕಾಯ್ದೆಗಳ ರದ್ದತಿಯ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿರುವ ರೈತ ಒಕ್ಕೂಟಗಳ ನಿರ್ಧಾರ ಕುತೂಹಲ ಮೂಡಿಸಿತ್ತು..

ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿವೆ ಎಂಬ ಮಾಹಿತಿ ದೊರೆತಿದೆ. ಇತ್ತ ರಾಷ್ಟ್ರಪತಿ‌ ಭವನಕ್ಕೆ ಶರತ್ ಪವಾರ್ ನೇತೃತ್ವದ 5 ವಿಪಕ್ಷಗಳ ನಾಯಕರು ಭೇಟಿಯಿತ್ತಿದ್ದಾರೆ. ರಾಷ್ಟ್ರಪತಿಗಳ ಮಧ್ಯ ಪ್ರವೇಶ ಕೋರಿ ಮನವಿ ಸಲ್ಲಿಸುವ ಸಾಧ್ಯತೆಯಿದೆ.

Published On - 4:49 pm, Wed, 9 December 20

Follow Us
guruganesh bhat
guruganesh bhat
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ