AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಪಿಎಂಸಿ ಕಾಯ್ದೆಗೆ 8 ತಿದ್ದುಪಡಿ ಮಾಡಲು ಸಿದ್ಧ ಎಂದ ಕೇಂದ್ರ ಸರ್ಕಾರ, ಪ್ರಸ್ತಾಪ ತಿರಸ್ಕರಿಸಿದ ರೈತ ನಾಯಕರು

ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಲಿಖಿತ ರೂಪದ ಈ ಪ್ರಸ್ತಾಪವನ್ನು ಕೇಂದ್ರ ತಲುಪಿಸಿದೆ. ಕೇಂದ್ರದ ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ನಾಯಕರ ಸಭೆ ಸೇರಿದ್ದಾರೆ.

ಎಪಿಎಂಸಿ ಕಾಯ್ದೆಗೆ 8 ತಿದ್ದುಪಡಿ ಮಾಡಲು ಸಿದ್ಧ ಎಂದ ಕೇಂದ್ರ ಸರ್ಕಾರ, ಪ್ರಸ್ತಾಪ ತಿರಸ್ಕರಿಸಿದ ರೈತ ನಾಯಕರು
ರೈತ ನಾಯಕರ ಕೈ ಸೇರಿರುವ ಕೇಂದ್ರ ಸರ್ಕಾರದ ಪತ್ರ
Follow us
guruganesh bhat
|

Updated on:Dec 09, 2020 | 5:20 PM

ದೆಹಲಿ: ಎಪಿಎಂಸಿ ಕಾಯ್ದೆಗೆ ಒಟ್ಟು 8 ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಖಾಸಗಿ ವರ್ತಕರ ನೋಂದಣಿ ಕಡ್ಡಾಯವಾಗಿದ್ದು, ಎಪಿಎಂಸಿಗಳಷ್ಟೇ ತೆರಿಗೆ ಪಾವತಿಸಬೇಕು. ಜೊತೆಗೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಮುಂದುವರೆಸುವ ಪ್ರಸ್ತಾಪವನ್ನು ಕೇಂದ್ರ ರೈತರ ಮುಂದಿಟ್ಟಿದೆ.

ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಲಿಖಿತ ರೂಪದ ಈ ಪ್ರಸ್ತಾಪವನ್ನು ಕೇಂದ್ರ ತಲುಪಿಸಿದೆ. ಕೇಂದ್ರದ ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ನಾಯಕರ ಸಭೆ ಸೇರಿದ್ದಾರೆ. ಕೇಂದ್ರದ ಪ್ರಸ್ತಾಪದ ಕುರಿತು ಸಮಗ್ರ ಚರ್ಚೆ ಮಾಡಲಿರುವ ರೈತರು ಈವರೆಗೆ ನೂತನ ಕೃಷಿ ಕಾಯ್ದೆಗಳ ರದ್ದತಿಯ ಹೊರತು ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿರುವ ರೈತ ಒಕ್ಕೂಟಗಳ ನಿರ್ಧಾರ ಕುತೂಹಲ ಮೂಡಿಸಿತ್ತು..

ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿವೆ ಎಂಬ ಮಾಹಿತಿ ದೊರೆತಿದೆ. ಇತ್ತ ರಾಷ್ಟ್ರಪತಿ‌ ಭವನಕ್ಕೆ ಶರತ್ ಪವಾರ್ ನೇತೃತ್ವದ 5 ವಿಪಕ್ಷಗಳ ನಾಯಕರು ಭೇಟಿಯಿತ್ತಿದ್ದಾರೆ. ರಾಷ್ಟ್ರಪತಿಗಳ ಮಧ್ಯ ಪ್ರವೇಶ ಕೋರಿ ಮನವಿ ಸಲ್ಲಿಸುವ ಸಾಧ್ಯತೆಯಿದೆ.

Published On - 4:49 pm, Wed, 9 December 20

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ