AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ

ಇಂದು ಮಧ್ಯಾಹ್ನ ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ 8ನೇ ಸುತ್ತಿನ ಸಭೆ ನಡೆಯಲಿದೆ. ಈ ಮಧ್ಯೆ ಪಂಜಾಬ್ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ
ಸುರ್ಜಿತ್ ಕುಮಾರ್ ಜ್ಞಾನಿ
guruganesh bhat
| Edited By: |

Updated on: Jan 08, 2021 | 11:07 AM

Share

ದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ಇಂದು 8ನೇ ಸುತ್ತಿನ ಸಭೆ ನಡೆಯಲಿದೆ. ಈ ನಡುವೆ ಪಂಜಾಬ್​ನ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

‘ರೈತ ನಾಯಕರು ಯಾವುದೇ ಪರಿಹಾರಕ್ಕೆ ಸಿದ್ಧವಿಲ್ಲ. ಕೇಂದ್ರ ಸರ್ಕಾರ ನೀಡಿದ ಯಾವುದೇ ಪ್ರಸ್ತಾಪವನ್ನೂ ಒಪ್ಪದ ರೈತ ಒಕ್ಕೂಟಗಳ ಪ್ರತಿಭಟನೆ ಹಿಂದೆ ಬೇರೆ ಯಾವುದೋ ಉದ್ದೇಶವಿದ್ದಂತೆ ತೋರುತ್ತದೆ’ ಎಂದು ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಸುದೀರ್ಘ ಎರಡು ಘಂಟೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುತ್ತಾರೆ ಪಂಜಾಬ್ ಬಿಜೆಪಿಯ ಕಿಸಾನ್ ಕೋರ್ಡಿನೇಶನ್ ಕಮಿಟಿಯ ಅಧ್ಯಕ್ಷರೂ ಆಗಿರುವ ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಕೃಷಿ ಕಾಯ್ದೆಗಳು ಮಂಡನೆಯಾಗುವ ಮುನ್ನ ರೈತರ ಜೊತೆ ಸಂವಾದ ನಡೆಸಿದ್ದರು. ‘ಪ್ರಧಾನಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ. ಪಂಜಾಬ್​ನ ಉದ್ದಗಲಕ್ಕೂ ಓಡಾಡಿರುವ ಅವರಿಗೆ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಪ್ರಧಾನಿಯವರ ಜೊತೆಗಿನ ಮಾತುಕತೆಯ ವಿವರವನ್ನು ತಕ್ಷಣವೇ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ಟ್ರ್ಯಾಕ್ಟರ್​ಗಳ ಗುಡುಗು ಕೇಂದ್ರ ಸರ್ಕಾರಕ್ಕೆ ಕೇಳುವುದೇ? ರೈತ ಚಳುವಳಿಕಾರರ ಪ್ರಶ್ನೆ

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು