AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ

ಇಂದು ಮಧ್ಯಾಹ್ನ ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ 8ನೇ ಸುತ್ತಿನ ಸಭೆ ನಡೆಯಲಿದೆ. ಈ ಮಧ್ಯೆ ಪಂಜಾಬ್ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ
ಸುರ್ಜಿತ್ ಕುಮಾರ್ ಜ್ಞಾನಿ
guruganesh bhat
| Edited By: |

Updated on: Jan 08, 2021 | 11:07 AM

Share

ದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ಇಂದು 8ನೇ ಸುತ್ತಿನ ಸಭೆ ನಡೆಯಲಿದೆ. ಈ ನಡುವೆ ಪಂಜಾಬ್​ನ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

‘ರೈತ ನಾಯಕರು ಯಾವುದೇ ಪರಿಹಾರಕ್ಕೆ ಸಿದ್ಧವಿಲ್ಲ. ಕೇಂದ್ರ ಸರ್ಕಾರ ನೀಡಿದ ಯಾವುದೇ ಪ್ರಸ್ತಾಪವನ್ನೂ ಒಪ್ಪದ ರೈತ ಒಕ್ಕೂಟಗಳ ಪ್ರತಿಭಟನೆ ಹಿಂದೆ ಬೇರೆ ಯಾವುದೋ ಉದ್ದೇಶವಿದ್ದಂತೆ ತೋರುತ್ತದೆ’ ಎಂದು ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಸುದೀರ್ಘ ಎರಡು ಘಂಟೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುತ್ತಾರೆ ಪಂಜಾಬ್ ಬಿಜೆಪಿಯ ಕಿಸಾನ್ ಕೋರ್ಡಿನೇಶನ್ ಕಮಿಟಿಯ ಅಧ್ಯಕ್ಷರೂ ಆಗಿರುವ ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಕೃಷಿ ಕಾಯ್ದೆಗಳು ಮಂಡನೆಯಾಗುವ ಮುನ್ನ ರೈತರ ಜೊತೆ ಸಂವಾದ ನಡೆಸಿದ್ದರು. ‘ಪ್ರಧಾನಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ. ಪಂಜಾಬ್​ನ ಉದ್ದಗಲಕ್ಕೂ ಓಡಾಡಿರುವ ಅವರಿಗೆ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಪ್ರಧಾನಿಯವರ ಜೊತೆಗಿನ ಮಾತುಕತೆಯ ವಿವರವನ್ನು ತಕ್ಷಣವೇ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ಟ್ರ್ಯಾಕ್ಟರ್​ಗಳ ಗುಡುಗು ಕೇಂದ್ರ ಸರ್ಕಾರಕ್ಕೆ ಕೇಳುವುದೇ? ರೈತ ಚಳುವಳಿಕಾರರ ಪ್ರಶ್ನೆ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ