AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ

ಇಂದು ಮಧ್ಯಾಹ್ನ ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ 8ನೇ ಸುತ್ತಿನ ಸಭೆ ನಡೆಯಲಿದೆ. ಈ ಮಧ್ಯೆ ಪಂಜಾಬ್ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಇಂದು 8ನೇ ಸುತ್ತಿನ ಸಭೆ: ದೆಹಲಿ ಚಲೋ ಹಿಂದೆ ಬೇರಾವುದೋ ಉದ್ದೇಶವಿದೆ ಎಂದ ಪಂಜಾಬ್ ಬಿಜೆಪಿ ನಾಯಕ
ಸುರ್ಜಿತ್ ಕುಮಾರ್ ಜ್ಞಾನಿ
guruganesh bhat
| Edited By: |

Updated on: Jan 08, 2021 | 11:07 AM

Share

ದೆಹಲಿ: ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಡುವೆ ಇಂದು 8ನೇ ಸುತ್ತಿನ ಸಭೆ ನಡೆಯಲಿದೆ. ಈ ನಡುವೆ ಪಂಜಾಬ್​ನ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

‘ರೈತ ನಾಯಕರು ಯಾವುದೇ ಪರಿಹಾರಕ್ಕೆ ಸಿದ್ಧವಿಲ್ಲ. ಕೇಂದ್ರ ಸರ್ಕಾರ ನೀಡಿದ ಯಾವುದೇ ಪ್ರಸ್ತಾಪವನ್ನೂ ಒಪ್ಪದ ರೈತ ಒಕ್ಕೂಟಗಳ ಪ್ರತಿಭಟನೆ ಹಿಂದೆ ಬೇರೆ ಯಾವುದೋ ಉದ್ದೇಶವಿದ್ದಂತೆ ತೋರುತ್ತದೆ’ ಎಂದು ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಸುದೀರ್ಘ ಎರಡು ಘಂಟೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಮಸ್ಯೆ ಪರಿಹರಿಸುತ್ತಾರೆ ಪಂಜಾಬ್ ಬಿಜೆಪಿಯ ಕಿಸಾನ್ ಕೋರ್ಡಿನೇಶನ್ ಕಮಿಟಿಯ ಅಧ್ಯಕ್ಷರೂ ಆಗಿರುವ ಪಂಜಾಬ್ ಬಿಜೆಪಿ ನಾಯಕ ಸುರ್ಜಿತ್ ಕುಮಾರ್ ಜ್ಞಾನಿ ಕೃಷಿ ಕಾಯ್ದೆಗಳು ಮಂಡನೆಯಾಗುವ ಮುನ್ನ ರೈತರ ಜೊತೆ ಸಂವಾದ ನಡೆಸಿದ್ದರು. ‘ಪ್ರಧಾನಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ. ಪಂಜಾಬ್​ನ ಉದ್ದಗಲಕ್ಕೂ ಓಡಾಡಿರುವ ಅವರಿಗೆ ರೈತರ ಸಮಸ್ಯೆಗಳ ಬಗ್ಗೆ ಅರಿವಿದೆ. ಪ್ರಧಾನಿಯವರ ಜೊತೆಗಿನ ಮಾತುಕತೆಯ ವಿವರವನ್ನು ತಕ್ಷಣವೇ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ಟ್ರ್ಯಾಕ್ಟರ್​ಗಳ ಗುಡುಗು ಕೇಂದ್ರ ಸರ್ಕಾರಕ್ಕೆ ಕೇಳುವುದೇ? ರೈತ ಚಳುವಳಿಕಾರರ ಪ್ರಶ್ನೆ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!